ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರು – ತಿರುನಲ್ವೇಲಿ ವಾರದ ರೈಲಿಗೆ ಮಾರ್ಚ್ 11 ರಂದು ಅಧಿಕೃತ ಚಾಲನೆ…!

ಮಂಗಳೂರು – ತಿರುನಲ್ವೇಲಿ ವಾರದ ರೈಲಿಗೆ ಮಾರ್ಚ್ 11 ರಂದು ಚಾಲನೆ ನೀಡಲಾಯಿತು. ಮಂಗಳೂರು – ತಿರುನಲ್ವೇಲಿ ಎಕ್ಸ್ಪ್ರೆಸ್ ತಿರುನಲ್ವೇಲಿಯಿಂದ ಬುಧವಾರ ಅಪರಾಹ್ನ 3.45ಕ್ಕೆ ಹೊರಟು ಸಂಜೆ 5.55ಕ್ಕೆ ಮಧುರೈ ತಲುಪಲಿದೆ.

ಗುರುವಾರ ಬೆಳಗ್ಗೆ 6.55ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಗುರುವಾರ ಅಪರಾಹ್ನ ಗಂಟೆ 1ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಸಂಜೆ 4.30ಕ್ಕೆ ಮಧುರೈ ತಲುಪಲಿದೆ.

ಶುಕ್ರವಾರ ಬೆಳಗ್ಗೆ 7.45ಕ್ಕೆ ತಿರುನಲ್ವೇಲಿ ತಲುಪಲಿದೆ. ತಿರುನಲ್ವೇಲಿ – ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ ತಿರುನಲ್ವೇಲಿ ಮತ್ತು ಕರಾವಳಿ ಕರ್ನಾಟಕದ ನಡುವೆ ಕೇರಳದ ಪ್ರಮುಖ ಜಿಲ್ಲೆಗಳ ಮೂಲಕ ಪ್ರಮುಖ ಸಂಪರ್ಕವನ್ನು ಒದಗಿಸುತ್ತದೆ.

ಇದು ಕೋವಿಲ್‌ಪಟ್ಟಿ, ಸತ್ತೂರು, ವಿರುದುನಗರ, ಮಧುರೈ, ದಿಂಡಿಗಲ್, ಒಡ್ಡಂಚತ್ರಂ, ಪಳನಿ, ಉಡುಮಲೈಪೆಟ್ಟೆ, ಪೊಲ್ಲಾಚಿ, ಕೊಲ್ಲೆಂಗೋಡ್, ಪಾಲಕ್ಕಾಡ್ ಟೌನ್, ಪಾಲಕ್ಕಾಡ್, ಶೋರನೂರು, ತಿರೂರ್, ಕೋಝಿಕ್ಕೋಡ್, ವಡಕರ, ತಲಕ್ಕೇರಿ, ಕಣ್ಣೂರು, ಕಾಞಂಗಾಡು ಜೆಂಕ್ಷನ್‌ಗಳನ್ನು ಸಂಪರ್ಕಿಸುತ್ತದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!