ಜನ ಮನದ ನಾಡಿ ಮಿಡಿತ

Advertisement

ಉಡುಪಿ ವಿಡಿಯೋ ವಿವಾದ: ಸೋಮವಾರ ನಡೆಯಲಿರುವ ಪ್ರತಿಭಟನೆಗೆ ಬಿಜೆಪಿಯ ಪೂರ್ವ ಸಿದ್ದತಾ ಸಭೆ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಕಾರ್ಯಾಲಯದಲ್ಲಿ ದಿನಾಂಕ 31-07-23, ಸೋಮವಾರದಂದು ಬೆಳಿಗ್ಗೆ 10.30ಕ್ಕೆ ಟೌನ್ ಹಾಲ್ ನ ಅಂಬೇಡ್ಕರ್ ವೃತ್ತದ ಬಳಿ ಉಡುಪಿ ಕಾಲೇಜೊಂದರ ಶೌಚಾಲಯದಲ್ಲಿ ನಡೆದಿರುವ ವೀಡಿಯೋ ಚಿತ್ರೀಕರಣ ಪ್ರಕರಣದ ಸಂಬಂಧ ನಡೆಯಲಿರುವ ಕಾಂಗ್ರೆಸ್ ಸರಕಾರದ ವಿರುದ್ಧದ ಪ್ರತಿಭಟನೆಗೆ ಪೂರ್ವ ಸಿದ್ದತಾ ಸಭೆಯು ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಪಕ್ಷದ ಕಛೇರಿಯಲ್ಲಿ ನಡೆಯಿತು.


ಸಭೆಯಲ್ಲಿ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಹಾಗೂ ದೇವಪ್ಪ ಪೂಜಾರಿಯವರು ಉಡುಪಿ ಕಾಲೇಜಿನಲ್ಲಿ ನಡೆದ ಘಟನೆ ಬಗ್ಗೆ ಮಾಹಿತಿ ಹಾಗೂ ಸೋಮವಾರ ನಡೆಯುವ ಪ್ರತಿಭಟನೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಾವು ಯಾವ ರೀತಿ ಕಾರ್ಯಪ್ರವೃತರಾಗಬೇಕು ಎಂಬ ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಡೊಂಬಯ ಅರಳ ದೇವದಾಸ ಶೆಟ್ಟಿ ಗೋವಿಂದ ಪ್ರಭು ಕ್ಷೇತ್ರ ಪದಾಧಿಕಾರಿಗಳು ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಮೋರ್ಚಾದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಪಂಚಾಯತ್ ಅಧ್ಯಕ್ಷರು ಪುರಸಭೆ ಸದಸ್ಯರು ಮುಂತಾದ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು .

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!