ಯುಗಾದಿ ಹಬ್ಬಕ್ಕೆ ತಂಪೆರೆದ ಮಳೆ, ಬಂಟ್ವಾಳ ತಾಲೂಕಿನಾಧ್ಯಂತ 6 ಗಂಟೆಯಿಂದ ಆರಂಭವಾದ ಮಳೆ ಸುಮಾರು 7.30 ಗಂಟೆವರೆಗೂ ಮಳೆ ಸುರಿದಿದೆ.
ಸೆಖೆಯಿಂದ ತಾಳಲಾರದೆ ಒದ್ದಾಡುತ್ತಿದ್ದ ಜನತೆಗೆ ಖುಷಿ ತಂದಿದೆ. ಆದರೆ ಕೃಷಿಕನಿಗೆ ಅಕಾಲಿಕ ಮಳೆಯಿಂದ ಸಾಕಷ್ಟು ನಷ್ಟ ಉಂಟಾಗಿದೆ. ಅಡಿಕೆ ಕೃಷಿಕರಿಗೆ ತಲೆಬಿಸಿ ಉಂಟಾಗಿದ್ದು, ಅನೇಕ ರೈತರ ಒಣ ಅಡಿಕೆ ಮಳೆಗೆ ಒದ್ದೆಯಾದರೆ, ಇನ್ನು ಅಡಿಕೆಯ ಹಿಂಗಾರದಲ್ಲಿ ಮಳೆ ನೀರು ನಿಂತು ಫಸಲು ಹಾಳಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. ಭತ್ತದ ಕೃಷಿಕರಿಗೂ ಮಳೆ ಸೂಕ್ತವಲ್ಲ ಎಂದು ಹೇಳಿದ್ದು.
ಮಳೆ ಒಂದಷ್ಟು ಮಂದಿಗೆ ತಂಪಾದರೆ ಕೃಷಿಕರಿಗಂತೂ ತೊಂದರೆಯಾಗಿದೆ.
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು…
ಕೆಂಗೇರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಬಿಜಿಎಸ್…
ಪ್ರಖ್ಯಾತ ಶಕ್ತಿ ಪೀಠ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳು ನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಭೇಟಿ…
ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಕೆಲಸಕ್ಕೆಂದು ಹೋದಲ್ಲಿಂದ ವಾಪಸು ಮನೆಗೆ ಬರದೆ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್…