ಹಿಂಸಾತ್ಮಕವಾಗಿ ದನ ಸಾಗಿಸುತ್ತಿದ್ದ ಕಾರೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಬಡಗ ಎಡಪದವು ಗ್ರಾಮದ ಬಳಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿರುವ ಬಗ್ಗೆ ಬಜರಂಗದಳ ಸಂಘಟನೆ ಮಾಹಿತಿ ನೀಡಿದೆ. ಇದನ್ನು ಅನುಸರಿಸಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಕಾರನ್ನು ಪೊಲೀಸರು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ 5 ದನಗಳನ್ನು ಸಾಗಾಟಮಾಡುತ್ತಿರುವುದು ಕಂಡುಬಂದಿದ್ದು, ಪರಾರಿಯಾದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಅಲ್ಲದೆ ಫಾರ್ಚುನರ್ ಕಾರಿನಲ್ಲಿ ಮಾರಕಾಯುಧ ಕೂಡ ಪತ್ತೆಯಾಗಿದೆ.
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು…
ಕೆಂಗೇರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಬಿಜಿಎಸ್…
ಪ್ರಖ್ಯಾತ ಶಕ್ತಿ ಪೀಠ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳು ನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಭೇಟಿ…
ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಕೆಲಸಕ್ಕೆಂದು ಹೋದಲ್ಲಿಂದ ವಾಪಸು ಮನೆಗೆ ಬರದೆ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್…