ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಲ್ಲಡ್ಕ- ಬೊಳಂತೂರು ರಸ್ತೆಯಲ್ಲಿ ಕಸದ ರಾಶಿ..!

ರಾಶಿ ರಾಶಿ ಕಸ, ಕೊಳೆತ ತ್ಯಾಜ್ಯ, ಪ್ಲಾಸ್ಟಿಕ್ ಬಾಟಲಿಗಳು, ಕಲರ್ ಕಲರ್ ಚೀಲಗಳು ತುಂಬಿ ಪಾದಾಚಾರಿಗಳು ನಡೆಯಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ಉಂಟಾಗಿರುವುದು ಕಲ್ಲಡ್ಕ- ಬೊಳಂತೂರು ರಸ್ತೆಯಲ್ಲಿ.

ಗೋಳ್ತಮಜಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಡ್ಕ -ಬೋಳಂತೂರು ರಸ್ತೆಯ ಬೋಳಂತರು ಎಂಬಲ್ಲಿ ಕಾಣಸಿಗುವ ದೃಶ್ಯಗಳು ಇವು. ಸ್ವಚ್ಛ ಭಾರತ್ ಪರಿಕಲ್ಪನೆಯನ್ನು ಹೊಂದಿರುವ ದೇಶದ ಕನಸು, ಕೇವಲ ಕನಸಾಗಿಯೇ ಉಳಿಯುವುದು ಬಿಟ್ಟರೆ ನನಸಾಗಿಸಲು ಸಾಧ್ಯವಿಲ್ಲ ಎಂದು ಸಾಬೀತಾಗುತ್ತದೆ.

ಎಲ್ಲಿಯವರೆಗೆ ನಿಯಮ ಮೀರಿ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯುವುದು ನಿಲ್ಲುವುದಿಲ್ಲವೋ ಅಲ್ಲಿವರೆಗೆ ಸ್ವಚ್ಚತೆ ಎಂಬುದು ಕೇವಲ ಅದೇಶವಾಗಿ ಉಳಿಯುತ್ತದೆ. ಇಂತಹ ದೃಶ್ಯಗಳು ಕೇವಲ ಬೋಳಂತರೂ ರಸ್ತೆಯ ಬದಿಯಲ್ಲಿ ಕಾಣುತ್ತಿಲ್ಲ. ಬೇರೆ ಬೇರೆ ಕಡೆಗಳಲ್ಲಿ ಇಂತಹಾ ದೃಶ್ಯಗಳು ಸರ್ವೆ ಸಾಮಾನ್ಯವಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!