ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಪೌಜಾನ್ ಅಹ್ಮದ್ ಬಂಧಿತ ಆರೋಪಿ. ಈತ ಶಿರೂರು ಗ್ರಾಮದ ಕೋಣಮಕ್ಕಿ ಎಂಬಲ್ಲಿ ಪಾತಿಮಾ ಎಂಬವರ ಮನೆಯಲ್ಲಿ ಕಳ್ಳತನ ಯತ್ನ ನಡೆಸಿದ್ದ. ಪಾತಿಮಾ ಅವರು ಮಲಗಿದ್ದ ವೇಳೆ, ಮನೆಯ ಹಿಂಬಾಗಿಲನ್ನು ಒಡೆದು ಮನೆ ಒಳನುಗ್ಗಿ, ಮನೆಯಲ್ಲಿದ್ದ ಗೋದ್ರೇಜ್ ಅಲಮಾರಿಯನ್ನು ತೆರೆದು ಹುಡುಕಾಡುತ್ತಿದ್ದನು. ಈ ವೇಳೆ ಪಾತಿಮಾ ಅವರು ಎಚ್ಚರಗೊಂಡು ಬೊಬ್ಬೆ ಹಾಕಿದಾಗ, ಆರೋಪಿ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಈ ಕುರಿತು ಪಾತಿಮಾ ಅವರು ನೀಡಿದ ದೂರಿನ ಮೇರೆಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ವೇಳೆ, ಆರೋಪಿಯು ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ತನ್ನ ಸ್ಕೂಟರ್‌ನಲ್ಲಿ ಭಯಾನಕ ರೀತಿಯಲ್ಲಿ ವೀಲಿಂಗ್ ಪ್ರಕರಣದಲ್ಲೂ ಭಾಗಿಯಾಗಿದ್ದ. ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!