ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.
ಬಿಜೆಪಿ ಕಾಸರಗೋಡು ಜಿಲ್ಲಾ ಕಚೇರಿ ಸಂರ್ಶಿಸಿದ ಅವರನ್ನು ಜಿಲ್ಲಾಧ್ಯಕ್ಷೆ ಹಾಗೂ ಕಾಸರಗೋಡು ವಿಧಾನಸಭಾ ಕ್ಷೇತ್ರ ಎನ್. ಡಿ ಎ ಅಭ್ರ್ಥಿ ಅಶ್ವಿನಿ ಎಂ. ಎಲ್ ಶಾಲು ಹಾಕಿ ಸ್ವಾಗತಿಸಿದರು.
ಇದೇ ಮೊದಲ ಬಾರಿಗೆ ಕಾಸರಗೋಡಿಗೆ ಆಗಮಿಸಿದ ಅವರು ಬಿಜೆಪಿಯ ಪ್ರತಿಷ್ಠಿತ ಕ್ಷೇತ್ರಗಳಾದ ಮಂಜೇಶ್ವರ ಮತ್ತು ಕಾಸರಗೋಡಿನ ಸಾಧ್ಯತೆಗಳ ಅವಲೋಕನ ನಡೆಸಿದರು ಮತ್ತು ಚಟುವಟಿಕೆಗಳ ಮಾಹಿತಿ ಪಡೆದರು. ಕಾಸರಗೋಡಿನ ಚುನಾವಣಾ ಉಸ್ತುವಾರಿ ಹೊಂದಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಪನ್ವೇಲ್ ಶಾಸಕ ಪ್ರಶಾಂತ ಠಾಕೂರ್, ಕೋಝಿಕ್ಕೋಡ್ ವಲಯ ಕರ್ಯರ್ಶಿ ಸುಧಾಮ ಗೋಸಾಡ, ಜಿಲ್ಲಾ ಪ್ರಧಾನ ಕರ್ಯರ್ಶಿ ಪಿ. ಆರ್. ಸುನಿಲ್, ಜಿಲ್ಲಾ ಉಪಾಧ್ಯಕ್ಷ ಪಿ. ರಮೇಶ್, ಸುಕುಮಾರ ಕುದ್ರೆಪಾಡಿ, ಗುರುಪ್ರಸಾದ ಪ್ರಭು, ಹರೀಶ ನಾರಂಪಾಡಿ, ಪನ್ವೇಲ್ ಕೌನ್ಸಿಲರ್ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…