ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾಪುವಿನ ಪಾಂಗಳ ಕಟ್ಟಿಕೆರೆ ರಾ.ಹೆ. 66ರಲ್ಲಿ ನಡೆದಿದೆ.
ಕಾರು ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದು, ಪಾಂಗಾಳ ಕಟ್ಟಿಕೆರೆಗೆ ಸಮೀಪಿಸುತ್ತಿದ್ದಂತೆ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದರೆ, ಇಬ್ಬರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಕಾಪು ಪೋಲಿಸ್ ಭೇಟಿ ನೀಡಿದ್ದಾರೆ.
ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿ ಹಾಗೂ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ…
ಹುಣಸೂರು ತಾಲೂಕಿನ ಹನಗೋಡು ಗ್ರಾಮದ ಫರ್ಮಾನ್ ಪಾಷಾ ಎಂಬ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬಿಳಿಕೆರೆ ಪೊಲೀಸ್ ಠಾಣೆ…
"ಅಭಿವೃದ್ಧಿ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು" ಎಂದು ಚರ್ಚೆ ಆರಂಭಿಸಿರುವ ಜಿಲ್ಲೆಯ ಕೆಲವು ಕಾಂಗ್ರೆಸ್ ನಾಯಕರು ಸ್ವತಃ ತಾವೇ ಅದನ್ನು…
ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಪೊಲೀಸ್ ಠಾಣಾ…
ಗೂಡ್ಸ್ ರಿಕ್ಷಾ ಹಾಗೂ ದ್ವಿಚಕ್ರವಾಹನದ ನಡುವೆ ನಡೆದ ಅಪಘಾತಕ್ಕೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕುಕ್ಕಾಜೆ ಎಂಬಲ್ಲಿ…
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…