ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಮೂರ್ಜೆ ಎಂಬಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ನಡೆದಿದೆ.
ಕೆಎಸ್.ಆರ್.ಟಿ.ಸಿ. ಬಸ್, ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಅಪಘಾತ ಸಂಭವಿಸಿದೆ. ಮೂರ್ಜೆ ಜಂಕ್ಷನ್ನಲ್ಲಿ ಮೂರ್ಜೆ ಕಡೆಯಿಂದ ಬರುತ್ತಿದ್ದ ಗೂಡ್ಸ್ ರಿಕ್ಷಾ ಹೆದ್ದಾರಿಗೆ ಎಂಟ್ರಿ ಕೊಡುತ್ತಿದ್ದ ವೇಳೆ ಮಡಂತ್ಯಾರು ಕಡೆಯಿಂದ ಬರುತ್ತಿದ್ದ ಬಸ್ ನಿಯಂತ್ರಣ ಸಾಧಿಸಲು ಸಾಧ್ಯವಾಗದೆ ಗೂಡ್ಸ್ ರಿಕ್ಷಾಕ್ಕೆ ಡಿಕ್ಕಿಯಾಗಿದೆ. ಇದೇ ವೇಳೆ ಬಿಸಿರೋಡು ಕಡೆಯಿಂದ ಬರುತ್ತಿದ್ದ ದ್ವಿಚಕ್ರಗಳು ವಾಹನ ರಿಕ್ಷಾಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಹಾಗೂ ದ್ವಿಚಕ್ರ ವಾಹನಗಳು ಪಲ್ಟಿಯಾಗಿದ್ದು, ದ್ವಿಚಕ್ರ ವಾಹನ ಸವಾರರು ಹಾಗೂ ರಿಕ್ಷಾ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಸಿ.ಸಿ. ಕ್ಯಾಮಾರದಲ್ಲಿ ಸೆರೆಯಾದ ಅಪಘಾತದ ವಿಡಿಯೋ ಸಾಮಾಜಿಕ ಜಲಾತಾಣದಲ್ಲಿ ವೈರಲ್ ಆಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…