ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ಉಸ್ಮಾನ್ ಹತ್ಯೆ ಪ್ರಕರಣ- ಅಣ್ಣನನ್ನೇ ಕೊಂದ ಮೂರನೇ ಆರೋಪಿ ಮುಬಾರಕ್ ಬಂಧನ..!

ಪುತ್ತೂರು: ಎರಡು ವಾರಗಳ ಹಿಂದೆ ಚೆಂಬು ಗ್ರಾಮದ ಕುದುರೆಪಾಯದಲ್ಲಿ ಸಹೋದರರಿಂದ ಹತ್ಯೆಗೀಡಾದ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.

ಸುಳ್ಯ ಕಾಲೇಜು ಸಮೀಪದ ನಿವಾಸಿ ಮುಬಾರಕ್ (37) ಬೆಂಗಳೂರಿನಲ್ಲಿ ಬೇಕರಿ ನಡೆಸುತಿದ್ದ. ಕರೋನಾ ಅವಧಿಯ ನಂತರ, ಬೇಕರಿ ಮುಚ್ಚಿ ಊರಿಗೆ ಬಂದು ನೆಲೆಸಿದ್ದ ಇವರಲ್ಲಿ ಬ್ರೆಡ್ ಹಾಗೂಮತ್ತಿತ್ತರ ವಸ್ತುಗಳನ್ನು ಕತ್ತರಿಸುವ ಚೂಪಾದ ಕತ್ತಿಯಿತ್ತು ಮತ್ತು ಕೊಲೆಯ ಹಿಂದಿನ ದಿನವೇ ಮುಬಾರಕ್ ತನ್ನ ಚಿಕ್ಕಪ್ಪ ಮತ್ತು ದೊಡ್ಡಪ್ಪನಿಗೆ ಚಾಕು ನೀಡಿದ್ದ ಎನ್ನಲಾಗಿದೆ.
ಉಸ್ಮಾನ್‌ರನ್ನು ಕೊಲೆಗೈಯ್ಯಲು ಆತನ ಸಹೋದರಾದ ರಫೀಕ್ ಮತ್ತು ಸತ್ತಾರ್ ಬಳಸಿ ಚೂರಿಯನ್ನು ಮುಬಾರಕ್ ಒದಗಿಸಿದ್ದನೆಂದು ಪೊಲೀಸರು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.
ಕೊಲೆ ಪ್ರಕರಣದ ತನಿಖಾಧಿಕಾರಿ ಮಡಿಕೇರಿ ಸರ್ಕಲ್ ಇನ್ಸ್ ಪೆಕ್ಟರ್ ಉಮೇಶ್ ಉಪ್ಪಳಿಕೆ ಅವರು ಜೂ.27ರಂದು ಸುಳ್ಯದಲ್ಲಿ ದಾಳಿ ನಡೆಸಿ ಮುಬಾರಕ್ ನನ್ನು ಬಂಧಿಸಿದ್ದರು. ಆರೋಪಿಯನ್ನು ನಿನ್ನೆ ಮಡಿಕೇರಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!