ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ಉಸ್ಮಾನ್ ಹತ್ಯೆ ಪ್ರಕರಣ- ಅಣ್ಣನನ್ನೇ ಕೊಂದ ಮೂರನೇ ಆರೋಪಿ ಮುಬಾರಕ್ ಬಂಧನ..!

ಪುತ್ತೂರು: ಎರಡು ವಾರಗಳ ಹಿಂದೆ ಚೆಂಬು ಗ್ರಾಮದ ಕುದುರೆಪಾಯದಲ್ಲಿ ಸಹೋದರರಿಂದ ಹತ್ಯೆಗೀಡಾದ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.

ಸುಳ್ಯ ಕಾಲೇಜು ಸಮೀಪದ ನಿವಾಸಿ ಮುಬಾರಕ್ (37) ಬೆಂಗಳೂರಿನಲ್ಲಿ ಬೇಕರಿ ನಡೆಸುತಿದ್ದ. ಕರೋನಾ ಅವಧಿಯ ನಂತರ, ಬೇಕರಿ ಮುಚ್ಚಿ ಊರಿಗೆ ಬಂದು ನೆಲೆಸಿದ್ದ ಇವರಲ್ಲಿ ಬ್ರೆಡ್ ಹಾಗೂಮತ್ತಿತ್ತರ ವಸ್ತುಗಳನ್ನು ಕತ್ತರಿಸುವ ಚೂಪಾದ ಕತ್ತಿಯಿತ್ತು ಮತ್ತು ಕೊಲೆಯ ಹಿಂದಿನ ದಿನವೇ ಮುಬಾರಕ್ ತನ್ನ ಚಿಕ್ಕಪ್ಪ ಮತ್ತು ದೊಡ್ಡಪ್ಪನಿಗೆ ಚಾಕು ನೀಡಿದ್ದ ಎನ್ನಲಾಗಿದೆ.
ಉಸ್ಮಾನ್‌ರನ್ನು ಕೊಲೆಗೈಯ್ಯಲು ಆತನ ಸಹೋದರಾದ ರಫೀಕ್ ಮತ್ತು ಸತ್ತಾರ್ ಬಳಸಿ ಚೂರಿಯನ್ನು ಮುಬಾರಕ್ ಒದಗಿಸಿದ್ದನೆಂದು ಪೊಲೀಸರು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.
ಕೊಲೆ ಪ್ರಕರಣದ ತನಿಖಾಧಿಕಾರಿ ಮಡಿಕೇರಿ ಸರ್ಕಲ್ ಇನ್ಸ್ ಪೆಕ್ಟರ್ ಉಮೇಶ್ ಉಪ್ಪಳಿಕೆ ಅವರು ಜೂ.27ರಂದು ಸುಳ್ಯದಲ್ಲಿ ದಾಳಿ ನಡೆಸಿ ಮುಬಾರಕ್ ನನ್ನು ಬಂಧಿಸಿದ್ದರು. ಆರೋಪಿಯನ್ನು ನಿನ್ನೆ ಮಡಿಕೇರಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!