ಪುತ್ತೂರು: ಎರಡು ವಾರಗಳ ಹಿಂದೆ ಚೆಂಬು ಗ್ರಾಮದ ಕುದುರೆಪಾಯದಲ್ಲಿ ಸಹೋದರರಿಂದ ಹತ್ಯೆಗೀಡಾದ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.
ಸುಳ್ಯ ಕಾಲೇಜು ಸಮೀಪದ ನಿವಾಸಿ ಮುಬಾರಕ್ (37) ಬೆಂಗಳೂರಿನಲ್ಲಿ ಬೇಕರಿ ನಡೆಸುತಿದ್ದ. ಕರೋನಾ ಅವಧಿಯ ನಂತರ, ಬೇಕರಿ ಮುಚ್ಚಿ ಊರಿಗೆ ಬಂದು ನೆಲೆಸಿದ್ದ ಇವರಲ್ಲಿ ಬ್ರೆಡ್ ಹಾಗೂಮತ್ತಿತ್ತರ ವಸ್ತುಗಳನ್ನು ಕತ್ತರಿಸುವ ಚೂಪಾದ ಕತ್ತಿಯಿತ್ತು ಮತ್ತು ಕೊಲೆಯ ಹಿಂದಿನ ದಿನವೇ ಮುಬಾರಕ್ ತನ್ನ ಚಿಕ್ಕಪ್ಪ ಮತ್ತು ದೊಡ್ಡಪ್ಪನಿಗೆ ಚಾಕು ನೀಡಿದ್ದ ಎನ್ನಲಾಗಿದೆ.
ಉಸ್ಮಾನ್ರನ್ನು ಕೊಲೆಗೈಯ್ಯಲು ಆತನ ಸಹೋದರಾದ ರಫೀಕ್ ಮತ್ತು ಸತ್ತಾರ್ ಬಳಸಿ ಚೂರಿಯನ್ನು ಮುಬಾರಕ್ ಒದಗಿಸಿದ್ದನೆಂದು ಪೊಲೀಸರು ಎಫ್ಐಆರ್ನಲ್ಲಿ ತಿಳಿಸಿದ್ದಾರೆ.
ಕೊಲೆ ಪ್ರಕರಣದ ತನಿಖಾಧಿಕಾರಿ ಮಡಿಕೇರಿ ಸರ್ಕಲ್ ಇನ್ಸ್ ಪೆಕ್ಟರ್ ಉಮೇಶ್ ಉಪ್ಪಳಿಕೆ ಅವರು ಜೂ.27ರಂದು ಸುಳ್ಯದಲ್ಲಿ ದಾಳಿ ನಡೆಸಿ ಮುಬಾರಕ್ ನನ್ನು ಬಂಧಿಸಿದ್ದರು. ಆರೋಪಿಯನ್ನು ನಿನ್ನೆ ಮಡಿಕೇರಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…