ಕಾವಳಪಡೂರು ಗ್ರಾಮದ ಬರ್ಕಟ ಎಂಬಲ್ಲಿ ಪೋಲೀಸ್ ಇಲಾಖೆಯ ಕಚೇರಿ ನಿರ್ಮಾಣಕ್ಕೆ ಮೀಸಲು ಇರಿಸಲಾಗಿದ್ದ ಜಾಗವನ್ನು ಪೋಲೀಸ್ ಮಹಾನಿರ್ದೇಶಕ ಸಲೀಂ ಅವರು ವೀಕ್ಷಿಸಿದ್ದಾರೆ.
ಸಶಸ್ತ್ರ ಮೀಸಲು ಪಡೆಯ ಕಚೇರಿ ಹಾಗೂ ಮೈದಾನ ನಿರ್ಮಿಸಲು ಸುಮಾರು 14 ಎಕರೆ ಜಮೀನು ಮಂಜೂರಾಗಿದ್ದು, ಈ ಜಾಗವನ್ನು ಅವರು ವೀಕ್ಷಿಸಿ ಜಿಲ್ಲೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಬಳಿಕ ಬೆಂಜನಪದವಿನಲ್ಲಿರುವ ಸ್ಪೆಷಲ್ ಆಕ್ಷನ್ ಪೋರ್ಸು ಕಚೇರಿಗೆ ಬೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ವೀಕ್ಷಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಐಜಿಪಿ ಅಮಿತ್ ಸಿಂಗ್, ಎಸ್. ಪಿ.ಡಾ| ಅರುಣ್ ಹಾಗೂ ಹೌಸಿಂಗ್ ಬೋರ್ಡ್ ಸೊಸೈಟಿಯ ಅಧಿಕಾರಗಳು ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…