ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಖಾಸಗಿ ಸ್ಥಳದಲ್ಲಿದ್ದರುವ ಪಾಳುಬಾವಿಯಲ್ಲಿ ಕೊಳೆತಸ್ಥಿತಿಯಲ್ಲಿ ವ್ಯಕ್ತಿ ಶವ ಪ*ತ್ತೆ….!

ಆದಿ ಉಡುಪಿ ಎಪಿಎಂಸಿ ಮಾರುಕಟ್ಟೆಯ ಹಿಂಭಾಗದ ಖಾಸಗಿ ಸ್ಥಳದಲ್ಲಿದ್ದರುವ ಪಾಳುಬಾವಿಯಲ್ಲಿ ಕೊಳೆತಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಮೃತದೇಹ ಗುರುತಿಸಲಾಗದಷ್ಟು ಕೊಳೆತು ಹೋಗಿದ್ದು, ವ್ಯಕ್ತಿ ಹದಿನೈದು ದಿನಗಳ ಹಿಂದೆಯೇ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳ ಹಾಗೂ ಸಮಾಜಸೇವಕ ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ಬಾವಿಯಿಂದ ಮೃತದೇಹವನ್ನು ಮೇಲೆತ್ತಲಾಯಿತು. ಬಳಿಕ ಮಣಿಪಾಲ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರದಲ್ಲಿ ಮರಣೋತ್ತರ ಪ್ರಕ್ರಿಯೆ ನಡೆಸಲಾಗಿದೆ. ನಗರ ಪೋಲಿಸ್ ಠಾಣೆಯ ಎಸ್.ಐ ಹರೀಶ್ ಹಾಗೂ ಹೆಡ್ ಕಾನ್ ಸ್ಟೇಬಲ್ ಜಾಸ್ವ ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಸ್ಕೂಟಿಗೆ ಹಿಂಬದಿಯಿಂದ ಬಸ್ ಡಿ*ಕ್ಕಿ- ಬಾಲಕಿ ಸಾ*ವು….!

ತ್ರಿಶೂರ್: ಪಟಾಕಿ ಸಂಗ್ರಹಣಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟ….!

ಮಂಗಳೂರು: ಅಚಾನಕ್ ಆಗಿ ಸುರಿದ ಧಾರಾಕಾರ ಮಳೆ; 5 ಕಾರು ಜಖಂ….!

ಮಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲ- ಕ್ಯಾಪ್ಟನ್ ಚೌಟ..!

ಬಂಟ್ವಾಳ: ಪೋಲೀಸ್ ಇಲಾಖೆಯ ಕಚೇರಿ ನಿರ್ಮಾಣಕ್ಕೆ ಮೀಸಲು ಇರಿಸಲಾಗಿದ್ದ ಜಾಗ ವೀಕ್ಷಣೆ….!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಹಿತ ಭಾರೀ ಮಳೆ…!

ಮಂಗಳೂರು: ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ…!

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

error: Content is protected !!