ಆದಿ ಉಡುಪಿ ಎಪಿಎಂಸಿ ಮಾರುಕಟ್ಟೆಯ ಹಿಂಭಾಗದ ಖಾಸಗಿ ಸ್ಥಳದಲ್ಲಿದ್ದರುವ ಪಾಳುಬಾವಿಯಲ್ಲಿ ಕೊಳೆತಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಮೃತದೇಹ ಗುರುತಿಸಲಾಗದಷ್ಟು ಕೊಳೆತು ಹೋಗಿದ್ದು, ವ್ಯಕ್ತಿ ಹದಿನೈದು ದಿನಗಳ ಹಿಂದೆಯೇ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳ ಹಾಗೂ ಸಮಾಜಸೇವಕ ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ಬಾವಿಯಿಂದ ಮೃತದೇಹವನ್ನು ಮೇಲೆತ್ತಲಾಯಿತು. ಬಳಿಕ ಮಣಿಪಾಲ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರದಲ್ಲಿ ಮರಣೋತ್ತರ ಪ್ರಕ್ರಿಯೆ ನಡೆಸಲಾಗಿದೆ. ನಗರ ಪೋಲಿಸ್ ಠಾಣೆಯ ಎಸ್.ಐ ಹರೀಶ್ ಹಾಗೂ ಹೆಡ್ ಕಾನ್ ಸ್ಟೇಬಲ್ ಜಾಸ್ವ ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…