ಕಾಡಾನೆ ದಾಳಿಗೆ ಮೇಯಲು ಕಟ್ಟಿದ್ದ ಹಸುವೊಂದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಉಲಹನ್ನನ್ ಟಿಎ ಅವರ ಮನೆಯ ತೋಟದಲ್ಲಿ ಮೇಯಲು ಕಟ್ಟಿದ ಹಸುವನ್ನು ಕಾಡಾನೆ ದಾಳಿ ನಡೆಸಿ ಕೊಂದ ಘಟನೆ ಸಂಭವಿಸಿದೆ.
ತೋಟಕ್ಕೆ ನುಗ್ಗಿ ಬಾಳೆ ಗಿಡಗಳನ್ನು ಹಾನಿ ಮಾಡಿದ ಕಾಡಾನೆಯನ್ನು ಓಡಿಸುವ ಸಂದರ್ಭದಲ್ಲಿ ಅಲ್ಲೆ ಪಕ್ಕದಲ್ಲಿ ಮೇಯಲು ಕಟ್ಟಿದ ಹಸುವನ್ನು ರಭಸದಿಂದ ಗುದ್ದಿದೆ ಆ ಹೊಡೆತಕ್ಕೆ ಹಸುವು ಸಾವನ್ನಪ್ಪಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ವಲಯಾರಣ್ಯಧಿಕಾರಿ ಆಗಮಿಸಿ ಸ್ಥಳ ಪರೀಕ್ಷಿಸಿ ಸರಕಾರದ ವತಿಯಿಂದ ಅನುದಾನ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಇನ್ನೂ ಕಾಡಾನೆಗಳು ನಾಡಿಗೆ ಬರುತ್ತಿರುವ ಹಿನ್ನಲೆ ಅರಣ್ಯ ಪ್ರದೇಶದ ಹತ್ತಿರದ ಸ್ಥಳಗಳಲ್ಲಿ ವಾಸಿಸುವ ಜನರು ಜಾಗ್ರತರಾಗಿರಬೇಕು ಎಂದು ಮನವಿ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…