ಕಾಡಾನೆ ದಾಳಿಗೆ ಮೇಯಲು ಕಟ್ಟಿದ್ದ ಹಸುವೊಂದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಉಲಹನ್ನನ್ ಟಿಎ ಅವರ ಮನೆಯ ತೋಟದಲ್ಲಿ ಮೇಯಲು ಕಟ್ಟಿದ ಹಸುವನ್ನು ಕಾಡಾನೆ ದಾಳಿ ನಡೆಸಿ ಕೊಂದ ಘಟನೆ ಸಂಭವಿಸಿದೆ.
ತೋಟಕ್ಕೆ ನುಗ್ಗಿ ಬಾಳೆ ಗಿಡಗಳನ್ನು ಹಾನಿ ಮಾಡಿದ ಕಾಡಾನೆಯನ್ನು ಓಡಿಸುವ ಸಂದರ್ಭದಲ್ಲಿ ಅಲ್ಲೆ ಪಕ್ಕದಲ್ಲಿ ಮೇಯಲು ಕಟ್ಟಿದ ಹಸುವನ್ನು ರಭಸದಿಂದ ಗುದ್ದಿದೆ ಆ ಹೊಡೆತಕ್ಕೆ ಹಸುವು ಸಾವನ್ನಪ್ಪಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ವಲಯಾರಣ್ಯಧಿಕಾರಿ ಆಗಮಿಸಿ ಸ್ಥಳ ಪರೀಕ್ಷಿಸಿ ಸರಕಾರದ ವತಿಯಿಂದ ಅನುದಾನ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಇನ್ನೂ ಕಾಡಾನೆಗಳು ನಾಡಿಗೆ ಬರುತ್ತಿರುವ ಹಿನ್ನಲೆ ಅರಣ್ಯ ಪ್ರದೇಶದ ಹತ್ತಿರದ ಸ್ಥಳಗಳಲ್ಲಿ ವಾಸಿಸುವ ಜನರು ಜಾಗ್ರತರಾಗಿರಬೇಕು ಎಂದು ಮನವಿ.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…