ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ.
ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ. ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್ನಲ್ಲಿ ಬಾಡಿಗೆ ಮನೆಯಲ್ಲಿರುವ ಶರೀಫ್ ಅವರ ಪುತ್ರ ಶಾಲೆಗೆ ರಜೆಯಾಗಿದ್ದರಿಂದ ಗಡಿಯಾರದಲ್ಲಿರುವ ಅಜ್ಜನ ಮನೆ ಅಟೋ ರಿಕ್ಷಾ ಚಾಲಕ ಪುತ್ತಾಕರ ಮನೆಯಲ್ಲಿದ್ದರು. ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಈತ ಪುತ್ತೂರು ಮೌಂಟೇನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಯಾಗಿದ್ದಾನೆ.
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…
ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು,ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ…
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…
ಎರಡು ದಿನಗಳ ಹಿಂದೆ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ…
ಹೋಟೆಲ್ನಲ್ಲಿದ್ದ ಎರಡು ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ ಹೋಟೆಲ್ ಹೊತ್ತಿ ಉರಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ…