ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಪ್ರತಿಷ್ಟಿತ ಕಂಪನಿಯ ಉದ್ಯೋಗಿ ಸಾ*ವು; ಕೊಳೆತ ಸ್ಥಿತಿಯಲ್ಲಿ ಮೃ*ತದೇಹ ಪತ್ತೆ..!

ಪ್ರತಿಷ್ಟಿತ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬಳ ಮೃ*ತದೇಹ ಕರುಣಾಜನಕ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಜಾರ್ಖಂಡ್ ಮೂಲದ ಪೂಜಾ ದತ್ತಾ ಮೃತ ಯುವತಿ ಎಂದು ಗುರುತಿಸಲಾಗಿದೆ. ಕಳೆದ ಎರಡೂವರೆ ವರ್ಷದಿಂದ ಆಡುಗೋಡಿಯಲ್ಲಿ ಬಾಡಿಗೆ ಮನೆಯಲ್ಲಿ ಪೂಜಾ ವಾಸವಾಗಿದ್ದಳು. ಆದರೆ ಇದ್ದಕ್ಕಿದ್ದಂತೆ ಪೂಜಾ ವಾಸವಿದ್ದ ಮನೆಯಲ್ಲಿ ವಾಸನೆ ಬರಲು ಶುರುವಾದ ಕಾರಣ ಮನೆ ಮಾಲಕಿ ಬಾಗಿಲು ಒಡೆಸಿ ನೋಡಿದ್ದಾರೆ. ಈ ವೇಳೆ, ಬೆತ್ತಲಾಗಿ, ಕೊಳೆತು ಹೋದ ಸ್ಥಿತಿಯಲ್ಲಿ ಪೂಜಾ ಶವ ಪತ್ತೆಯಾಗಿದೆ. ಅವಿವಾಹಿತೆಯಾಗಿದ್ದ ಪೂಜಾಳನ್ನು ನೋಡಲು ಓರ್ವ ಯುವಕ ಆಗಾಗ ಮನೆಗೆ ಬಂದು ಹೋಗುತ್ತಿದ್ದನಂತೆ. ಆತನೊಂದಿಗೆ ಪೂಜಾ ಸದಾ ಜಗಳವಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಮನೆ ಪರಿಶೀಲನೆ ವೇಳೆ ಖಾಸಗಿ ಕಂಪನಿಯ ಐ.ಡಿ ಕಾರ್ಡ್, ರೂಂ ತುಂಬಾ ಕೆಲ ಪೇಪರ್ಸ್ ಹರಿದು ಹಾಕಿರೋದು ಪತ್ತೆಯಾಗಿದೆ. ತನಿಖೆಯ ಬಳಿಕ ಇದು ಆ*ತ್ಮಹತ್ಯೆಯೋ ಕೊ*ಲೆಯೋ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಾಗಿದೆ

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!