ಸಜೀಪ ಮೂಡದ ಪೆರ್ವ ಸಮೀಪದ ಕೊಯಿಲ ಎಂಬಲ್ಲಿ ಅಡಿಕೆ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ.
ಪೆರ್ವ ರಸ್ತೆ ಬದಿಯ ಗಿಡಗಂಟಿಗಳಿಗೆ ಆಕಸ್ಮಿಕವಾಗಿ ಹಚ್ಚಿಕೊಂಡ ಬೆಂಕಿ ಜೋರಾಗಿ ಉರಿಯುತ್ತಾ, ಹತ್ತಿರದ ಅಡಿಕೆ ತೋಟಕ್ಕೆ ಕೂಡ ಆವರಿಸಿದೆ. ಇನ್ನು ಬೆಂಕಿಯ ಜ್ವಾಲೆಯನ್ನು ಕಂಡ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಇದೇ ವೇಳೆ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಟ್ರಾಫಿಕ್ ಎಸ್.ಐ.ಆದರ್ಶ್ ಅವರು ಬೆಂಕಿಯನ್ನು ನಂದಿಸಲು ಅಗ್ನಿ ಶಾಮಕ ದಳದವರನ್ನು ಕರೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಬಂದಿದ್ದರಿಂದ ಅಡಿಕೆ ಮರಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿಸಿದ್ದಾರೆ.
ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಸಾಗಿಸುತ್ತಿದ್ದ ಸಹೋದರಿಬ್ಬರನ್ನು ಬಂಧಿಸಲಾಗಿದೆ. ಬಂಟ್ವಾಳದ ಮಂಚಿ ಗ್ರಾಮದ ಪಂಜಾಲಕ್ರಾಸ್ನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದರಲ್ಲಿ…
ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ನೇತ್ರಾವತಿ ಹೊಸ ಸೇತುವೆಯ…
ಮಂಗಳೂರು: ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಉಂಟಾಗಿರುವ ಬೆಳವಣಿಗೆಗಳ ವಿರುದ್ಧ ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ…
ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು.…
ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು…
2022ರಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತಾಯಿ-ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ…