ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ ಬಿಸಿರೋಡು ವಿಲ್ಲಾಪುರ ರಸ್ತೆಯ ಬಂಟ್ವಾಳ ಸಮೀಪದ ಪೊಯ್ಲೊಡಿ ಎಂಬಲ್ಲಿ ನಡೆದಿದೆ.
ಘಟನೆಯಿಂದ ಚಿಕ್ಕಮಂಗಳೂರು ನಿವಾಸಿ ಲಕ್ಷಣ್ ಗೌಡ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಲಕ್ಷಣ್ ಗೌಡ ಅವರು ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೋಲೀಸರು ತಿಳಿಸಿದ್ದಾರೆ.
ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಹೊತ್ತಿ ಉರಿದ ಭೀಕರ ಘಟನೆ ಹಾವೇರಿಯಲ್ಲಿ ನಡೆದಿದೆ.…
ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಮೇ.೫ರಂದು ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ನಡೆದಿದೆ. …
ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಲು ಪದಾರ್ಥ ಸೇವಿಸಿ ಧ್ವಿಚಕ್ರ…
ಗ್ರಾಮ್ (GRAAM) ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ "ಸ್ವಾಸ್ಥ್ಯ ಸ್ವರಾಜ್ - ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ: ತಾಲ್ಲೂಕಿನ…
ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪಾಣೆಮಂಗಳೂರು…
ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಸಾಗಿಸುತ್ತಿದ್ದ ಸಹೋದರಿಬ್ಬರನ್ನು ಬಂಧಿಸಲಾಗಿದೆ. ಬಂಟ್ವಾಳದ ಮಂಚಿ ಗ್ರಾಮದ ಪಂಜಾಲಕ್ರಾಸ್ನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದರಲ್ಲಿ…