ರಾಜಕಾಲುವೆ ಮೇಲೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ ನಡೆಸಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ.
ಕುಡಿದ ಮತ್ತಿನಲ್ಲಿದ್ದ ಯುವಕನು ರಾಜಕಾಲುವೆಯ ಸುರಕ್ಷತಾ ಗ್ರಿಲ್ ಮೇಲೆ ಹತ್ತಿ, ತಾನು ಕೆಳಕ್ಕೆ ಬಿದ್ದು ಸಾಯುವುದಾಗಿ ಕೂಗಾಡಿದ್ದು, ಯುವಕನ ಈ ಹೈಡ್ರಾಮಾದಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ಯುವಕನ ಅಪಾಯಕಾರಿ ನಡವಳಿಕೆಯನ್ನು ಗಮನಿಸಿದ ಸ್ಥಳೀಯರು ಯುವಕನನ್ನು ಸಮಾಧಾನಪಡಿಸಿ, ಆತನನ್ನು ಗ್ರಿಲ್ನಿಂದ ಸುರಕ್ಷಿತವಾಗಿ ಕೆಳಕ್ಕೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯರು ಯುವಕನನ್ನು ಹಿಡಿದು ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದು, ಯುವಕನ ಈ ರೀತಿ ವರ್ತಿಸಲು ಕಾರಣವೇನು ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಪ್ರೀತಿ-ಪ್ರೇಮದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ರಾಯಚೂರು…
ಆಡವಾಡುತ್ತಿದ್ದಾಗ ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ…
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಗಂಡಸು…
ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.…
ಸುಬ್ರಹ್ಮಣ್ಯ- ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…
ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಹೊತ್ತಿ ಉರಿದ ಭೀಕರ ಘಟನೆ ಹಾವೇರಿಯಲ್ಲಿ ನಡೆದಿದೆ.…