ಬಂಟರ ಯಾನೆ ನಾಡವರ ಮಾತೃ ಸಂಘದ 2026 -29 ಸಾಲಿನ ಅಧ್ಯಕ್ಷರಾಗಿ ಕೆ. ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಎಮ್ ಕರುಣಾಕರ ಶೆಟ್ಟಿ, ಕೋಶಾಧಿಕಾರಿಯಾಗಿ ಸಿಎ ರಾಮ್ ಮೋಹನ್ ರೈ ಹಾಗೂ ಜೊತೆ ಕಾರ್ಯದರ್ಶಿಯಾಗಿ ಪುಂಚಮೆ ಪದ್ಮನಾಭ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು ಸೇರಿ 83 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ಚುನಾವಣಾ ಆಯೋಗ ಅಧಿಕೃತವಾಗಿ ಘೋಷಿಸಿದೆ.
ಮುಖ್ಯ ಚುನಾವಣಾಧಿಕಾರಿಯಾಗಿದ್ದ ವಕೀಲ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅವರು ಅಧ್ಯಕ್ಷ ಹಾಗೂ ಇತರ ಪದಾಧಿಕಾರಿಗಳ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿಯಾದ ವಕೀಲ ನವೀನ್ ಕುಮಾರ್ ಶೆಟ್ಟಿ ಹಾಗೂ ಚುನಾವಣಾಧಿಕಾರಿ ಪಿ ಸದಾಶಿವ ಶೆಟ್ಟಿಯವರು ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…