ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾ ಪಲ್ಟಿ…!

 

ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ಉಳ್ಳಾಲ ತಾಲೂಕಿನ ಇರಾ ಗ್ರಾಮದ ಕಿನ್ನಿಮಜಲು ಎಂಬಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಚಾಲಕ ಹಾಗೂ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ರಿಕ್ಷಾದಲ್ಲಿ ಚಾಲಕ ಸಹಿತ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು, ರಾತ್ರಿ ಸುಮಾರು 2 ಗಂಟೆ ವೇಳೆ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಉದ್ಯಾವರ ಮಾಡ ಕ್ಷೇತ್ರದಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಹೋಗಿ ವಾಪಸು ಚಟ್ಟೆಕಲ್ಲು ಮನೆಗೆ ಬರುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದ ರಿಕ್ಷಾ ರಸ್ತೆಯಿಂದ ಪಕ್ಕದ ತೋಟಕ್ಕೆ ಪಲ್ಟಿಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಶೆಟ್ಟಿ…!

ಚಿಕ್ಕಬಳ್ಳಾಪುರ: ಖಾರದಪುಡಿ ಎರಚಿ ವ್ಯಕ್ತಿಯಿಂದ ಏಳೂವರೆ ಲಕ್ಷ ಹಣ ದೋಚಿಕೆ…!

ಕಾಸರಗೋಡು: ಸಾವಿನಲ್ಲೂ ಒಂದಾದ ಪ್ರೇಮಿಗಳು; ಭಾವಿ ಪತಿಯ ಪಕ್ಕದಲ್ಲೇ ಯುವತಿ ಅಂತ್ಯಕ್ರಿಯೆ…!

ಚೆನ್ನೈ : ಶಾಲೆ-ಧಾರ್ಮಿಕ ಕೇಂದ್ರಗಳ ಬಳಿ ಮದ್ಯದಂಗಡಿ ಬಂದ್…!

ಬಂಟ್ವಾಳ: ಬೋಸರಾಜು-ರಮಾನಾಥ ರೈ ಭೇಟಿ; ನೀರಾವರಿ ಯೋಜನೆಗಳ ಅನುದಾನಕ್ಕೆ ಮನವಿ…!

ಬಂಟ್ವಾಳ: ನೇತ್ರಾವತಿ ನೀರಿನ ಮಟ್ಟ ಕುಸಿತ; ದ.ಕ ಜಿಲ್ಲೆಯಲ್ಲಿ ಆತಂಕ…!

ಮಂಗಳೂರು: ಬಂಟರ ಮಾತೃ ಸಂಘದ ಅಧ್ಯಕ್ಷರಾಗಿ ಅಜಿತ್ ಕುಮಾರ್ ರೈ ಆಯ್ಕೆ…!

ಹೈದರಾಬಾದ್: ತೆಲುಗು ಚಿತ್ರರಂಗದ ಉದಯೋನ್ಮುಖ ನಟ ರಸ್ತೆ ಅಪಘಾತದಲ್ಲಿ ಬಲಿ…!

ಹಾವೇರಿ: ಹಳೆಯ ವೈಷಮ್ಯಕ್ಕೆ ರಕ್ತಪಾತ; ಕಬ್ಬೂರು ಗ್ರಾಮದಲ್ಲಿ ವ್ಯಕ್ತಿ ಹತ್ಯೆ…!

error: Content is protected !!