ದಕ್ಷಿಣ ಕನ್ನಡ ಜಿಲ್ಲೆಯ ಇತರ ಭಾಗಗಳಂತೆ ಬಂಟ್ವಾಳ ತಾಲೂಕಿನ ಕೆಲ ಭಾಗಗಳಲ್ಲಿ ಎರಡು ದಿನಗಳಿಂದ ಆಗಾಗ್ಗೆ ಮಳೆ ಸುರಿಯುತ್ತಿದ್ದು, ಶನಿವಾರ ದಿನವಿಡೀ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮಳೆ ಸುರಿಯಿತು.
ಕಾವಳಪಡೂರು ಗ್ರಾಮದ ಮಧ್ವ ಬರ್ಕಟ್ಟ, ಎಂಬಲ್ಲಿ ಕವಿತ ಸೇಸಪ್ಪ ಪೂಜಾರಿ ಎಂಬುವರ ಮನೆಗೆ ಸಿಡಿಲು ಬಡಿದು, ಭಾಗಶಃ ಹಾನಿಯಾಗಿದ್ದು, ಯಾವುದೇ ಪ್ರಾಣಪಾಯ ಇರುವುದಿಲ್ಲ. ಕಡೇಶಿವಾಲಯ ಗ್ರಾಮದ ಅಣ್ಣು ಪೂಜಾರಿ ಮನೆಗೆ ಸಿಡಿಲು ಬಡಿದು ಮನೆಗೆ ಹಾನಿ ಆಗಿರುತ್ತದೆ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ.
ಪೆರಾಜೆ ಗ್ರಾಮದ ಕೊಂಕಣಪದವು ಮನೆಯ (ಮನೆ ಸಂಖ್ಯೆ 1-19) ಲಲಿತ ಕೋಂ ಪರಮೇಶ್ವರ ನಾಯ್ಕ್ ಅವರ ಹಂಚಿನ ಮನೆಯ ಮೇಲೆ ಹಲಸಿನ ಮರ ಬಿದ್ದು ಮನೆಗೆ ಭಾಗಶ: ಹಾನಿಯಾಗಿರುತ್ತದೆ ಯಾವುದೇ ಪ್ರಾಣಹಾನಿ ಆಗಿರುವುದಿಲ್ಲ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…