ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ ನಷ್ಠ ಸಂಭವಿಸಿದ ಬಗ್ಗೆ ವರದಿಯಾಗಿದೆ.

ಅದರಂತೆ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಶಿವನ ದೇವಸ್ಥಾನವಾಗಿರುವ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೂ ಸಿಡಿಲು ಬಡಿದಿರುವುದು ಅಲ್ಲಿನ ಆಡಳಿತ ವರ್ಗಕ್ಕೂ ಭಕ್ತರಲ್ಲೂ ಆತಂಕ ಮೂಡಿಸಿದೆ. ಹೌದು, ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೂ ಸಿಡಿಲು ಬಡಿದು ಹಾನಿಯಾಗಿರುವ ಘಟನೆ ನಿನ್ನೆ ಸಂಜೆ ಸುಮಾರು 5.30 ರ ವೇಳೆ ನಡೆದಿದೆ. ಬೆಟ್ಟದ ಮೇಲೆ ಇರುವ ಶಿವನ ದೇವಾಲಯದ ಗರ್ಭಗುಡಿಯ ಒಂದು ಭಾಗಕ್ಕೆ ಸಿಡಿಲು ಬಡಿದು ಹಾನಿಯಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

ಬಂಟ್ವಾಳ: ಬಿಸಿಲಿನ ತಾಪ ಹಾಗೂ ಮಳೆಯ ನಡುವೆ ಬಂಟ್ವಾಳ ತಾಲೂಕಿನಲ್ಲಿ ಜ್ವರದ ಬಾದೆ….!

ಮಂಗಳೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನ ಪತ್ತೆ..!

ಬೆಂಗಳೂರು: “ವಿದ್ಯಾರ್ಥಿಯ ಶಿಕ್ಷಣದ ಹಕ್ಕಿಗೆ ಧಕ್ಕೆ ಉಂಟಾಗದಂತೆ ಸಂಸ್ಥೆಗಳು ಸೂಕ್ಷ್ಮತೆಯಿಂದ ವರ್ತಿಸಬೇಕು”

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ..!

error: Content is protected !!