ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ ನಷ್ಠ ಸಂಭವಿಸಿದ ಬಗ್ಗೆ ವರದಿಯಾಗಿದೆ.
ಅದರಂತೆ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಶಿವನ ದೇವಸ್ಥಾನವಾಗಿರುವ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೂ ಸಿಡಿಲು ಬಡಿದಿರುವುದು ಅಲ್ಲಿನ ಆಡಳಿತ ವರ್ಗಕ್ಕೂ ಭಕ್ತರಲ್ಲೂ ಆತಂಕ ಮೂಡಿಸಿದೆ. ಹೌದು, ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೂ ಸಿಡಿಲು ಬಡಿದು ಹಾನಿಯಾಗಿರುವ ಘಟನೆ ನಿನ್ನೆ ಸಂಜೆ ಸುಮಾರು 5.30 ರ ವೇಳೆ ನಡೆದಿದೆ. ಬೆಟ್ಟದ ಮೇಲೆ ಇರುವ ಶಿವನ ದೇವಾಲಯದ ಗರ್ಭಗುಡಿಯ ಒಂದು ಭಾಗಕ್ಕೆ ಸಿಡಿಲು ಬಡಿದು ಹಾನಿಯಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…