ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ.

ಬೆಂಜನಪದವಿನ ವಿಜಯ್ ಎಂಬವರ ಮನೆಯಲ್ಲಿ ಆರಾಧಿಸಿಕೊಂಡು ಬರುತ್ತಿರುವಂತಹ ಭಕ್ತರ ಕಷ್ಟಗಳನ್ನು ಈಡೇರಿಸುವ ಕೊರಗಜ್ಜ ದೈವಕ್ಕೆ ನಟಿ ರಚಿತರಾಮ್ ಅವರು ಹರಕೆಯ ರೂಪದಲ್ಲಿ ಮೇ.16 ರಂದು ರಾತ್ರಿ ಕೋಲ ಸೇವೆ ನೀಡಿದ್ದಾರೆ.

ಅವರು ಯಾವ ಉದ್ದೇಶದಿಂದ ಕೋಲ ಸೇವೆ ನೀಡಿದ್ದಾರೆ ಎಂಬುದು ಇನ್ನು ಕೂಡ ಸ್ಪಷ್ಟವಾಗಿಲ್ಲ. ಆದರೆ ಅನೇಕ ವರ್ಷಗಳಿಂದ ಭಕ್ತರ ಆರಾಧನಾ ಕೇಂದ್ರವಾಗಿ ಬೆಳೆಯುತ್ತಿರುವ ಬೆಂಜನಪದವು ಕ್ಷೇತ್ರಕ್ಕೆ ಬೆಂಗಳೂರಿನಲ್ಲಿ ನೆಲೆಸಿದ್ದರೂ, ತುಳುನಾಡಿನ ದೈವದ ಕುರಿತು ವಿಶೇಷ ಭಕ್ತಿಯನ್ನು ಹೊಂದಿ ಕ್ಷೇತ್ರಕ್ಕೆ ಆಗಮಿಸಿ ಸೇವೆ ನೀಡಿರುವುದಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

ಬಂಟ್ವಾಳ: ಬಿಸಿಲಿನ ತಾಪ ಹಾಗೂ ಮಳೆಯ ನಡುವೆ ಬಂಟ್ವಾಳ ತಾಲೂಕಿನಲ್ಲಿ ಜ್ವರದ ಬಾದೆ….!

ಮಂಗಳೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನ ಪತ್ತೆ..!

ಬೆಂಗಳೂರು: “ವಿದ್ಯಾರ್ಥಿಯ ಶಿಕ್ಷಣದ ಹಕ್ಕಿಗೆ ಧಕ್ಕೆ ಉಂಟಾಗದಂತೆ ಸಂಸ್ಥೆಗಳು ಸೂಕ್ಷ್ಮತೆಯಿಂದ ವರ್ತಿಸಬೇಕು”

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ..!

error: Content is protected !!