ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ.
ಬೆಂಜನಪದವಿನ ವಿಜಯ್ ಎಂಬವರ ಮನೆಯಲ್ಲಿ ಆರಾಧಿಸಿಕೊಂಡು ಬರುತ್ತಿರುವಂತಹ ಭಕ್ತರ ಕಷ್ಟಗಳನ್ನು ಈಡೇರಿಸುವ ಕೊರಗಜ್ಜ ದೈವಕ್ಕೆ ನಟಿ ರಚಿತರಾಮ್ ಅವರು ಹರಕೆಯ ರೂಪದಲ್ಲಿ ಮೇ.16 ರಂದು ರಾತ್ರಿ ಕೋಲ ಸೇವೆ ನೀಡಿದ್ದಾರೆ.
ಅವರು ಯಾವ ಉದ್ದೇಶದಿಂದ ಕೋಲ ಸೇವೆ ನೀಡಿದ್ದಾರೆ ಎಂಬುದು ಇನ್ನು ಕೂಡ ಸ್ಪಷ್ಟವಾಗಿಲ್ಲ. ಆದರೆ ಅನೇಕ ವರ್ಷಗಳಿಂದ ಭಕ್ತರ ಆರಾಧನಾ ಕೇಂದ್ರವಾಗಿ ಬೆಳೆಯುತ್ತಿರುವ ಬೆಂಜನಪದವು ಕ್ಷೇತ್ರಕ್ಕೆ ಬೆಂಗಳೂರಿನಲ್ಲಿ ನೆಲೆಸಿದ್ದರೂ, ತುಳುನಾಡಿನ ದೈವದ ಕುರಿತು ವಿಶೇಷ ಭಕ್ತಿಯನ್ನು ಹೊಂದಿ ಕ್ಷೇತ್ರಕ್ಕೆ ಆಗಮಿಸಿ ಸೇವೆ ನೀಡಿರುವುದಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…