ಜನ ಮನದ ನಾಡಿ ಮಿಡಿತ

Advertisement

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ 6 ಕಡೆ ಅತ್ಯಾಧುನಿಕ ರಾಡಾರ್ ಕ್ಯಾಮೆರಾಗಳ ಅಳವಡಿಕೆ…!

 

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಉಡುಪಿ ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಆರು ಕಡೆಗಳಲ್ಲಿ ಅತ್ಯಾಧುನಿಕ ಸ್ಪೀಡ್ ರಾಡಾರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

 

ಇವುಗಳ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳನ್ನು ಜಿಲ್ಲಾ ನಿಯಂತ್ರಣ ಕೊಠಡಿಗಳಲ್ಲಿ ಮಾನಿಟರ್ ಮಾಡಿ ನಿಯಮ ಉಲ್ಲಂಘನೆಗಳಿಗೆ ಸಂಬ0ಧಿಸಿದ ಚಲನ್‌ಗಳನ್ನು ಪೋಸ್ಟ್ ಮೂಲಕ ಕಳುಹಿಸಲಾಗುತ್ತದೆ ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಸದ್ಯ ಆರು ಕಡೆಗಳಲ್ಲಿ ಸ್ಪೀಡ್ ರಾಡಾರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇನ್ನೂ 14 ಸ್ಥಳಗಳನ್ನು ಇದಕ್ಕಾಗಿ ಗುರುತಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಮುಗಿದಿದೆ. ಶೀಘ್ರದಲ್ಲೇ ವರ್ಕ್ ಆರ್ಡರ್ ನೀಡಲಾಗುತ್ತದೆ. ಸದ್ಯ ಕಾರ್ಕಳದ ದೂಪದಕಟ್ಟೆ , ಪಡುಬಿದ್ರೆಯ ಉಚ್ಚಿಲ , ಕಾಪು ವಿನ ದಂಡತೀರ್ಥ ಶಾಲೆ ಬಳಿ , ಕೋಟದ ತೆಕ್ಕಟ್ಟೆ , ಗಂಗೊಳ್ಳಿಯ ತ್ರಾಸಿ ಹಾಗೂ ಬೈಂದೂರಿನ ನಾಯಕನಕಟ್ಟೆಗಳಲ್ಲಿ ಇವುಗಳನ್ನು ಅಳವಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!