ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಇಲಿಯನ್ನು ಹಿಡಿಯಲು ಹೋಗಿ ಹಾವೊಂದು ಕಾರಿನಲ್ಲಿ ಸಿಲುಕಿಕೊಂಡ ಘಟನೆ…!

 

ಇಲಿಯನ್ನು ಹಿಡಿಯಲು ಹೋಗಿ ಹಾವೊಂದು ಕಾರಿನಲ್ಲಿ ಸಿಲುಕಿಕೊಂಡ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರದ ನಿವಾಸಿಯೊಬ್ಬರ ಕಾರಿನಲ್ಲಿ ಈ ಘಟನೆ ನಡೆದಿದ್ದು, ಅವರು ಕಾರನ್ನು ಮನೆಯ ಶೆಡ್‌ನಲ್ಲಿ ಇಟ್ಟಿದ್ದರು.

ಹಾವೊಂದು ಇಲಿಯನ್ನು ಹಿಡಿಯಲು ಕಾರಿನ ಅಡಿಭಾಗಕ್ಕೆ ನುಗ್ಗಿದೆ. ಕಾರಿನ ಅಡಿ ಭಾಗದಲ್ಲಿರುವ ರಂಧ್ರವೊ0ದರ ಒಳಗೆ ನುಗ್ಗಿ ಇಲಿಯನ್ನು ಹಿಡಿದ ಹಾವಿಗೆ ಮತ್ತೆ ರಂಧ್ರದಿ0ದ ಹೊರಬರಲು ಸಾಧ್ಯವಾಗಿಲ್ಲ. ಈ ವಿಚಾರವನ್ನು ತಿಳಿಯದ ಕಾರಿನ ಮಾಲಕರು ಕಾರನ್ನು ಪುತ್ತೂರು ಪೇಟೆಗೆ ತಂದಿದ್ದಾರೆ. ಈ ಸಂದರ್ಭಸ್ಥಳೀಯರೊಬ್ಬರು ಕಾರಿನ ಅಡಿಭಾಗದಲ್ಲಿ ಹಾವೊಂದು ಇರುವುದನ್ನು ಗಮನಿಸಿದ್ದಾರೆ. ಆ ಬಳಿಕ ಸಾರ್ವಜನಿಕರು ಸೇರಿ ಹಾವನ್ನು ಹಿಡಿದು ಹೊರಗೆ ಎಳೆಯುವ ಪ್ರಯತ್ನ ಮಾಡಿದರೂ, ಹಾವು ಮಾತ್ರ ಹೊರಗೆ ಬರಲಾರದ ಸ್ಥಿತಿಯಲ್ಲಿತ್ತು.

Leave a Reply

Your email address will not be published. Required fields are marked *

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

ಮಂಗಳೂರು: ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತು ಮಾರಾಟ..!

ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ; ಆರೋಪಿ ಬಂಧನ..!

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತ್ತ್ಯು …!

ನೆಲಮಂಗಲ: ಕುಣಿಗಲ್ ಬೈಪಾಸ್‌ನಲ್ಲಿ ಆಂಬುಲೆನ್ಸ್ ಅಪಘಾತ…!

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿ ಸಾವು ವಾರಸುದಾರರಿಗಾಗಿ ಮನವಿ…!

ಜೋಕಟ್ಟೆ: 21 ವರ್ಷದ ಯುವತಿ ಹಸೀನಾ ಖತೂನ್ ನಾಪತ್ತೆ…!

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು‌ ಭೇಟಿಯಾದ ಸಂತೋಷ್ ಪೈ…!

ಬಂಟ್ವಾಳ: ಬೈಕ್-ಸ್ಕೂಟರ್ ಡಿಕ್ಕಿ: 10 ವರ್ಷದ ಬಾಲಕಿ ಸಾವು…!

error: Content is protected !!