ಇಲಿಯನ್ನು ಹಿಡಿಯಲು ಹೋಗಿ ಹಾವೊಂದು ಕಾರಿನಲ್ಲಿ ಸಿಲುಕಿಕೊಂಡ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರದ ನಿವಾಸಿಯೊಬ್ಬರ ಕಾರಿನಲ್ಲಿ ಈ ಘಟನೆ ನಡೆದಿದ್ದು, ಅವರು ಕಾರನ್ನು ಮನೆಯ ಶೆಡ್ನಲ್ಲಿ ಇಟ್ಟಿದ್ದರು.
ಹಾವೊಂದು ಇಲಿಯನ್ನು ಹಿಡಿಯಲು ಕಾರಿನ ಅಡಿಭಾಗಕ್ಕೆ ನುಗ್ಗಿದೆ. ಕಾರಿನ ಅಡಿ ಭಾಗದಲ್ಲಿರುವ ರಂಧ್ರವೊ0ದರ ಒಳಗೆ ನುಗ್ಗಿ ಇಲಿಯನ್ನು ಹಿಡಿದ ಹಾವಿಗೆ ಮತ್ತೆ ರಂಧ್ರದಿ0ದ ಹೊರಬರಲು ಸಾಧ್ಯವಾಗಿಲ್ಲ. ಈ ವಿಚಾರವನ್ನು ತಿಳಿಯದ ಕಾರಿನ ಮಾಲಕರು ಕಾರನ್ನು ಪುತ್ತೂರು ಪೇಟೆಗೆ ತಂದಿದ್ದಾರೆ. ಈ ಸಂದರ್ಭಸ್ಥಳೀಯರೊಬ್ಬರು ಕಾರಿನ ಅಡಿಭಾಗದಲ್ಲಿ ಹಾವೊಂದು ಇರುವುದನ್ನು ಗಮನಿಸಿದ್ದಾರೆ. ಆ ಬಳಿಕ ಸಾರ್ವಜನಿಕರು ಸೇರಿ ಹಾವನ್ನು ಹಿಡಿದು ಹೊರಗೆ ಎಳೆಯುವ ಪ್ರಯತ್ನ ಮಾಡಿದರೂ, ಹಾವು ಮಾತ್ರ ಹೊರಗೆ ಬರಲಾರದ ಸ್ಥಿತಿಯಲ್ಲಿತ್ತು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…