ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಒಂದು ಕ್ಯಾಂಟರ್ಗೆ ಢಿಕ್ಕಿ ಹೊಡೆದ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ನಡೆದಿದೆ. ಆಂಬುಲೆನ್ಸ್ ಹಾಸನ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಮಾರ್ಗಮಧ್ಯೆ ಕ್ಯಾಂಟರ್ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದೆ ಎನ್ನಲಾಗಿದೆ. ಆಂಬುಲೆನ್ಸ್ನಲ್ಲಿದ್ದ ರೋಗಿ ಹಾಗೂ ಚಾಲಕ ಸೇರಿ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತ ಸಂಭವಿಸುತ್ತಿದ್ದ0ತೆ ಸ್ಥಳಕ್ಕೆ ಸ್ಥಳಿಯರು ತಕ್ಷಣ ನೆರವಿಗೆ ಆಗಮಿಸಿದ್ದು, ಆಂಬುಲೆನ್ಸ್ನಲ್ಲಿದ್ದ ರೋಗಿಯನ್ನು ಸುರಕ್ಷಿತವಾಗಿ ಬೇರೆ ವಾಹನಕ್ಕೆ ಸ್ಥಳಾಂತರಿಸಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಇನ್ನೂ ಢಿಕ್ಕಿಯಬ ತೀವ್ರತೆಗೆ ಆಂಬುಲೆನ್ಸ್ ಮುಂಬಾಗ ಸಂಪೂರ್ಣ ಜಖಂ ಆಗಿದ್ದು, ಕ್ಯಾಂಟರ್ ವಾಹನವೂ ಅಲ್ಪ ಪ್ರಮಾಣದಲ್ಲಿ ಡ್ಯಾಮೇಜ್ ಆಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…