ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ ಆರಂಭದಲ್ಲಿ ಕೃತಕ ನೆರೆ ಕಂಡುಬಂದಿದೆ.

ಇದರಿಂದ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವುದಲ್ಲದೆ, ಪಾದಚಾರಿಗಳಿಗೂ ಸಮಸ್ಯೆ ತಲೆದೋರಿದೆ. ಇಲ್ಲಿ ಅಂಗಡಿ, ಮುಂಗಟ್ಟುಗಳಿಗೆ ವಹಿವಾಟುಗಳಿಗೆ ಆಗಮಿಸುವವರು ಪರದಾಡುವ ಪರಿಸ್ಥಿತಿ ಇದೆ. ಈ ಜಾಗದಲ್ಲಿ ರಸ್ತೆ ಅಭಿವೃದ್ಧಿ ಹಿನ್ನೆಲೆ ಹೆದ್ದಾರಿ ನಿರ್ಮಾಣದ ಗುತ್ತಿಗೆ ಕಂಪನಿಯವರು ರಸ್ತೆ ಅಗೆದು ಕಾಮಗಾರಿ ನಡೆಸಿ ಕೆಲ ದಿನಗಳಾಗಿದ್ದು, ಇನ್ನೂ ಪೂರ್ತಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಮಳೆ ಬಂದಾಗ ಈ ರಸ್ತೆ ಹೊಳೆಯಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದು, ಕೂಡಲೇ ರಸ್ತೆಯನ್ನು ಸುಸ್ಥಿತಿಗೆ ತರುವಂತೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!