ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ : ಕಳೆದುಹೋದ 8 ಪವನ್ ಚಿನ್ನ ಮರಳಿಸಿದ ಕಂಡಕ್ಟರ್…!

 

ಬಸ್‌ನಲ್ಲಿ ಕಳೆದುಕೊಂಡಿದ್ದ 8 ಪವನ್ ಚಿನ್ನಾಭರಣವನ್ನು ಸಂಬ0ಧಪಟ್ಟವರಿಗೆ ಬಸ್ ಕಂಡಕ್ಟರ್ ಮರಳಿಸಿದ ಮಾನವೀಯ ಘಟನೆ ಇತ್ತೀಚೆಗೆ ನಡೆದಿದೆ. ಬಿ.ಸಿ ರೋಡ್-ಇರಾ- ಮುಡಿಪು-ಮಂಗಳೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಎನ್ ಎಸ್ ಬಸ್ ನಲ್ಲಿ ಪ್ರಯಾಣಿಕರೊಬ್ಬರು ತಮ್ಮಲ್ಲಿದ್ದ 8 ಪವನ್ ಚಿನ್ನವನ್ನು ಕಳೆದುಕೊಂಡಿದ್ದರು.

ಪ್ರಯಾಣದ ವೇಳೆ ಬಸ್ ಕಂಡಕ್ಟರ್ ಶಂಭೂರು ನಿವಾಸಿ ಗಣೇಶ್ ಅವರು ಬಸ್ ಪರಿಶೀಲಿಸುವ ವೇಳೆ ಅವರಿಗೆ ಚಿನ್ನಾಭರಣ ಸಿಕ್ಕಿದೆ. ಚಿನ್ನವನ್ನು ಸುರಕ್ಷಿತವಾಗಿ ಇರಿಸಿ ಸಂಬ0ಧಿಸಿದ ಪ್ರಯಾಣಿಕರ ಮಾಹಿತಿಯನ್ನು ಸಂಗ್ರಹಿಸಿದ್ದರು. ಅದನ್ನು ಅದರ ಮಾಲೀಕರಿಗೆ ಹಸ್ತಾಂತರಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!