ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಕೆಲಸಕ್ಕೆಂದು ಹೋದಲ್ಲಿಂದ ವಾಪಸು ಮನೆಗೆ ಬರದೆ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೂಲತಃ ಬೆಂಜನಪದವು ನಿವಾಸಿಯಾಗಿರುವ ಈತ ರಾಯಿ ಕುಟ್ಟಿಕಳ ಪತ್ನಿ ಮನೆಯಲ್ಲಿ ವಾಸವಾಗಿದ್ದ. ರಾಜೇಶ್ (37) ಎಂಬಾತ ನಾಪತ್ತೆಯಾದ ವ್ಯಕ್ತಿಯಾಗಿದ್ದಾನೆ. ಕಳೆದ ಐದಾರು ತಿಂಗಳಿನಿಂದ ವಿಪರೀತ ಕುಡಿತದ ಚಟಕ್ಕೆ ಬಿದ್ದ ಈತ ಮನೆಯಲ್ಲಿ ಪತ್ನಿ ಜೊತೆ ನಿತ್ಯ ಗಲಾಟೆ ಮಾಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಜೂನ್ 9 ರಂದು ಬೆಳಿಗ್ಗೆ ಕೆಲಸಕ್ಕೆಂದು ಈತ ಗುರುಪುರ ಕೈಕಂಬಕ್ಕೆ ಹೋಗಿದ್ದು, ಮನೆಗೆ ವಾಪಸು ಬರದೆ ಪೋನ್ ಸ್ವಿಚ್ ಆಫ್ ಆಗಿದೆ ಎಂದು ಈತನ ಪತ್ನಿ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…