ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

ಪ್ರಖ್ಯಾತ ಶಕ್ತಿ ಪೀಠ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳು ನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಬಿಗಿ ಭದ್ರತೆಯ ನಡುವೆ ಮಂಗಳೂರಿನಿಂದ ರಸ್ತೆ ಮೂಲಕ ಕೊಲ್ಲೂರಿಗೆ ಆಗಮಿಸಿದ ವಿಜಯ್ ಅವರನ್ನು ದೇವಾಲಯದ ಆವರಣದಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಿ ಬರ ಮಾಡಿಕೊಳ್ಳಲಾಯಿತು. ದೇವಾಲಯದ ಹೊರ ಅವರಣದಲ್ಲಿ ನೆರೆದಿದ್ದ ನೂರಾರು ಅಭಿಮಾನಿಗಳು ವಿಜಯ್ ಅವರನ್ನು ನೋಡುತ್ತಲೇ ಜಯಕಾರ ಹಾಕಿದ್ದಾರೆ. ಸಂಪ್ರದಾಯದಂತೆ ಶಾಲು ಹೊದ್ದುಕೊಂಡು ಒಳಪ್ರವೇಶಿಸಿದ ತಮಿಳು ನಾಡು ಮುಖ್ಯಮಂತ್ರಿ ವಿಜಯ್ ದೇವರಿಗೆ ತುಪ್ಪದ ದೀಪ ಹಚ್ಚಿ ಪೂಜೆ ಸಲ್ಲಿಸಿದ್ದಾರೆ. ಇನ್ನು ಈ ಸಂದರ್ಭ ದೇವಾಲಯದ ಆಡಳಿತ ಧರ್ಮದರ್ಶಿ ಬಾಬು ಹೆಗ್ಡೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಸಹಾಯಕ ಕಮಿಶನರ್, ದೇವಾಲಯ ಆಡಳಿತ ಮಂಡಳಿ ಸದಸ್ಯರು, ಮಾಜಿ ಶಾಸಕ ಗೋಪಾಲ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಬಂಟ್ವಾಳ: ಐದಾರು ತಿಂಗಳಿನಿಂದ ವಿಪರೀತ ಕುಡಿತದ ಚಟಕ್ಕೆ ಬಿದ್ದ ವ್ಯಕ್ತಿ ನಾಪ*ತ್ತೆ….!

ಬಂಟ್ವಾಳ: ತಂದೆ ತಾಯಿ ಕೆಲಸಕ್ಕೆ ಹೋದ ವೇಳೆ ಚಿನ್ನಾಭರಣ ಸಹಿತ ಮಗಳು ನಾಪತ್ತೆ…!

ಬಂಟ್ವಾಳ: ವಾರೆಂಟ್ ಆರೋಪಿ ಕಾವಳಪಡೂರು ನಿವಾಸಿ ನಜಿರ್ ಅಹ್ಮದ್ ಬಂಧನ…!

ಬಂಟ್ವಾಳ: ರಸ್ತೆಯಲ್ಲಿ ರಾಶಿ ಹಾಕಲಾಗಿದ್ದ ಕಾಂಕ್ರೀಟ್ ತುಂಡುಗಳಿಂದ ರಸ್ತೆ ಅಪಘಾತ…!

ಮಂಗಳೂರು: ಶಾಲೆ-ಅಂಗನವಾಡಿಗಳ ನೀರು ಪರೀಕ್ಷೆ ಕಡ್ಡಾಯ…!

error: Content is protected !!