ಪ್ರಖ್ಯಾತ ಶಕ್ತಿ ಪೀಠ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳು ನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಬಿಗಿ ಭದ್ರತೆಯ ನಡುವೆ ಮಂಗಳೂರಿನಿಂದ ರಸ್ತೆ ಮೂಲಕ ಕೊಲ್ಲೂರಿಗೆ ಆಗಮಿಸಿದ ವಿಜಯ್ ಅವರನ್ನು ದೇವಾಲಯದ ಆವರಣದಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಿ ಬರ ಮಾಡಿಕೊಳ್ಳಲಾಯಿತು. ದೇವಾಲಯದ ಹೊರ ಅವರಣದಲ್ಲಿ ನೆರೆದಿದ್ದ ನೂರಾರು ಅಭಿಮಾನಿಗಳು ವಿಜಯ್ ಅವರನ್ನು ನೋಡುತ್ತಲೇ ಜಯಕಾರ ಹಾಕಿದ್ದಾರೆ. ಸಂಪ್ರದಾಯದಂತೆ ಶಾಲು ಹೊದ್ದುಕೊಂಡು ಒಳಪ್ರವೇಶಿಸಿದ ತಮಿಳು ನಾಡು ಮುಖ್ಯಮಂತ್ರಿ ವಿಜಯ್ ದೇವರಿಗೆ ತುಪ್ಪದ ದೀಪ ಹಚ್ಚಿ ಪೂಜೆ ಸಲ್ಲಿಸಿದ್ದಾರೆ. ಇನ್ನು ಈ ಸಂದರ್ಭ ದೇವಾಲಯದ ಆಡಳಿತ ಧರ್ಮದರ್ಶಿ ಬಾಬು ಹೆಗ್ಡೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಸಹಾಯಕ ಕಮಿಶನರ್, ದೇವಾಲಯ ಆಡಳಿತ ಮಂಡಳಿ ಸದಸ್ಯರು, ಮಾಜಿ ಶಾಸಕ ಗೋಪಾಲ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…