ಜನ ಮನದ ನಾಡಿ ಮಿಡಿತ

Advertisement

ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ (ರಿ.) ವಾರ್ಷಿಕ ಮಹಾಸಭೆ ಪ್ರತಿಭಾ ಪುರಸ್ಕಾರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ (ರಿ.) ಇದರ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಇಂದು ದಿನಾಂಕ 30-07-2023 ರಂದು ನಿಟ್ಟೂರು ಶ್ರೀ ಸೋಮನಾಥೇಶ್ವರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ ರಿ. ಅಧ್ಯಕ್ಷರಾದ ನಿಟ್ಟೂರು ಗೋಕುಲ ಆಚಾರ್ಯ, ಗೌರವಾಧ್ಯಕ್ಷರಾದ ಬಳ್ಕೂರು ಡಾl. ಗೋಪಾಲ ಆಚಾರ್ಯ, ಸೋಮನಾಥೇಶ್ವರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷರಾದ ಗಂಗಾಧರ ಆಚಾರ್ಯ ದಿಂಡಿಬೆಟ್ಟು, ಸ್ಥಳೀಯ ನಗರಸಭಾ ಸದಸ್ಯರಾದ ಸಂತೋಷ್ ಜತ್ತನ್, ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ ರಿ. ಕಾನೂನು ಸಲಹೆಗಾರರಾದ ಗಂಗಾಧರ ಎಚ್.ಎಂ, ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ ರಿ. ಹಿರಿಯ ಸದಸ್ಯರಾದ ಶಾಂತಾರಾಮ್ ಆಚಾರ್ಯ ಹೆಜಮಾಡಿ, ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ ರಿ. ಕಾರ್ಯದರ್ಶಿಗಳಾದ ಜಯಕರ ಬೈಲೂರು, ಕೋಶಾಧಿಕಾರಿಗಳಾದ ವಸಂತ ಆಚಾರ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!