ಜನ ಮನದ ನಾಡಿ ಮಿಡಿತ

Advertisement

ಸಹೃದಯಿ ಸಮಾಜ ಸೇವಕರಾದ ಶ್ರೀಮತಿ ಜಯಂತಿ ಶೆಟ್ಟಿ ನಿಧನ..!

ನವಿಮುಂಬಯಿಯ ಹಿರಿಯ ಹೋಟೇಲ್ ಉದ್ಯಮಿ ಕೊಡುಗೈ ದಾನಿ ಸಹೃದಯಿ ಸಮಾಜ ಸೇವಕರಾದ ತಿಂಬರ ಸಂಜೀವ ಶೆಟ್ಟಿಯವರ ಧರ್ಮಪತ್ನಿ ಶ್ರೀಮತಿ ಜಯಂತಿ ಶೆಟ್ಟಿಯವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಮುಂಜಾನೆ ದೈವಾಧೀನರಾಗಿದ್ದಾರೆ.

ಅದೆಷ್ಟೋ ಬಡ ಕುಟುಂಬಗಳ ಮಕ್ಕಳಿಗೆ ಉದ್ಯೋಗದ ಜೊತೆ ಶಿಕ್ಷಣಕ್ಕೂ ಆಸರೆಯಾದ ಮಹಾ ತಾಯಿ ಇಂದು ಭಗವಂತನ ಪಾದ ಕಮಲ ಸೇರಿದ್ದಾರೆ, ಸಮುದ್ರಯಾನದಲ್ಲಿ 5 ದಿನ ಹಸನ್ಮುಖಿಯಾಗಿ ನಕ್ಕು ನಲಿದ ಜಯಂತಿ ಶೆಟ್ಟಿಯವರ ಅಗಲಿಕೆ ಅತ್ಯಂತ ಆಘಾತಕಾರಿ ಸುದ್ದಿಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!