ಸೆಲಿನಾ ಖಾಸಗಿ ಬಸ್ ಬೈಕ್ ಗೆ ಢಿಕ್ಕಿಯಾದ ಘಟನೆ ನಡೆದು ಬೈಕ್ ಸವಾರ ಯುವಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್ ಮೃತಪಟ್ಟ ಯುವಕ .
ಮಂಗಳೂರಿನಲ್ಲಿ ಮ್ಯಾಕನಿಕ್ ಕೆಲಸ ಮಾಡುತ್ತಿದ್ದ ಈತ, ಇಂದು ಆದಿತ್ಯ ವಾರ ರಜಾದಿನವಾದ ಕಾರಣ ಬೆಳಿಗ್ಗೆ ಪಣೋಲಿಬೈಲು ದೇವಸ್ಥಾನಕ್ಕೆ ಹೋಗಿ ವಾಪಸು ಮನೆಗೆ ಬರುವ ವೇಳೆ ಕಲ್ಲಡ್ಕ ದಲ್ಲಿ ಅಪಘಾತ ನಡೆದಿದೆ .
ಗಂಭೀರವಾಗಿ ಗಾಯಗೊಂಡಿದ್ದ ಲತೀಶ್ ನನ್ನು ತಕ್ಷಣ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.ಬಂಟ್ವಾಳ ಸಂಚಾರಿ ಠಾಣಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…