ಜನ ಮನದ ನಾಡಿ ಮಿಡಿತ

Advertisement

ಅನಾಥ ವಿಶೇಷ ಚೇತನ ಯುವಕನಿಗೆ ವಿಜೇತ ವಿಶೇಷ ಶಾಲೆಯಲ್ಲಿ ಆಸರೆ

ಸೀನ ಎಂಬ ಹೆಸರಿನ ಅಂದಾಜು 25 ವರ್ಷದ ಅನಾಥ ವಿಶೇಷಚೇತನ ಯುವಕನನ್ನು ಸಮಾಜ ಸೇವಕರಾದ ಶ್ರೀ ವಿಶು ಶೆಟ್ಟಿ ಅಂಬಲ್ಪಾಡಿ ಯವರ ಹಾಗೂ ಶ್ರೀ ಲಕ್ಷ್ಮಿ ನಾರಾಯಣ್ ಭಟ್ ಉಡುಪಿ ಇವರ ಮೂಲಕ ವಿಜೇತ ವಿಶೇಷ ಶಾಲೆಗೆ ದಾಖಲಿಸಿಕೊಳ್ಳಲಾಯಿತು.

ಈ ಯುವಕ ಸುಮಾರು 6 ವರ್ಷಗಳ ಹಿಂದೆ ಲಕ್ಷ್ಮಿ ನಾರಾಯಣ್ ಭಟ್ ರವರ ಸಂಬಂದಿಕರ ಹೋಟೆಲ್ ಗೆ ದಿಕ್ಕು ತಪ್ಪಿ ಬಂದಿದ್ದ. ಆತನನ್ನು ಅವರು 6 ವರ್ಷಗಳ ಕಾಲ ತನ್ನ ಬಳಿ ಇಟ್ಟುಕೊಂಡು ಸಾಕಿದ್ದರು.

ಅವರ ನಂತರದಲ್ಲಿ ಮುಂದೆ ಈ ವಿಶೇಷ ಚೇತನ ಯುವಕನಿಗೆ ಆಶ್ರಯದ ಅವಶ್ಯಕತೆ ಇದ್ದು ಇಂದು ವಿಜೇತ ವಿಶೇಷ ಶಾಲೆಗೆ ಸೇರಿಸಿಕೊಳ್ಳಲಾಯಿತು.
ಈ ಸಂಧರ್ಭದಲ್ಲಿ ಶ್ರೀ ಲಕ್ಷ್ಮಿ ನಾರಾಯಣ್ ಭಟ್ ಅವರು ಸಂಸ್ಥೆಗೆ ದೇಣಿಗೆ ನೀಡಿ ಸಹಕರಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!