ಜನ ಮನದ ನಾಡಿ ಮಿಡಿತ

Advertisement

ಅನಾಥ ವಿಶೇಷ ಚೇತನ ಯುವಕನಿಗೆ ವಿಜೇತ ವಿಶೇಷ ಶಾಲೆಯಲ್ಲಿ ಆಸರೆ

ಸೀನ ಎಂಬ ಹೆಸರಿನ ಅಂದಾಜು 25 ವರ್ಷದ ಅನಾಥ ವಿಶೇಷಚೇತನ ಯುವಕನನ್ನು ಸಮಾಜ ಸೇವಕರಾದ ಶ್ರೀ ವಿಶು ಶೆಟ್ಟಿ ಅಂಬಲ್ಪಾಡಿ ಯವರ ಹಾಗೂ ಶ್ರೀ ಲಕ್ಷ್ಮಿ ನಾರಾಯಣ್ ಭಟ್ ಉಡುಪಿ ಇವರ ಮೂಲಕ ವಿಜೇತ ವಿಶೇಷ ಶಾಲೆಗೆ ದಾಖಲಿಸಿಕೊಳ್ಳಲಾಯಿತು.

ಈ ಯುವಕ ಸುಮಾರು 6 ವರ್ಷಗಳ ಹಿಂದೆ ಲಕ್ಷ್ಮಿ ನಾರಾಯಣ್ ಭಟ್ ರವರ ಸಂಬಂದಿಕರ ಹೋಟೆಲ್ ಗೆ ದಿಕ್ಕು ತಪ್ಪಿ ಬಂದಿದ್ದ. ಆತನನ್ನು ಅವರು 6 ವರ್ಷಗಳ ಕಾಲ ತನ್ನ ಬಳಿ ಇಟ್ಟುಕೊಂಡು ಸಾಕಿದ್ದರು.

ಅವರ ನಂತರದಲ್ಲಿ ಮುಂದೆ ಈ ವಿಶೇಷ ಚೇತನ ಯುವಕನಿಗೆ ಆಶ್ರಯದ ಅವಶ್ಯಕತೆ ಇದ್ದು ಇಂದು ವಿಜೇತ ವಿಶೇಷ ಶಾಲೆಗೆ ಸೇರಿಸಿಕೊಳ್ಳಲಾಯಿತು.
ಈ ಸಂಧರ್ಭದಲ್ಲಿ ಶ್ರೀ ಲಕ್ಷ್ಮಿ ನಾರಾಯಣ್ ಭಟ್ ಅವರು ಸಂಸ್ಥೆಗೆ ದೇಣಿಗೆ ನೀಡಿ ಸಹಕರಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!