ಸೀನ ಎಂಬ ಹೆಸರಿನ ಅಂದಾಜು 25 ವರ್ಷದ ಅನಾಥ ವಿಶೇಷಚೇತನ ಯುವಕನನ್ನು ಸಮಾಜ ಸೇವಕರಾದ ಶ್ರೀ ವಿಶು ಶೆಟ್ಟಿ ಅಂಬಲ್ಪಾಡಿ ಯವರ ಹಾಗೂ ಶ್ರೀ ಲಕ್ಷ್ಮಿ ನಾರಾಯಣ್ ಭಟ್ ಉಡುಪಿ ಇವರ ಮೂಲಕ ವಿಜೇತ ವಿಶೇಷ ಶಾಲೆಗೆ ದಾಖಲಿಸಿಕೊಳ್ಳಲಾಯಿತು.
ಈ ಯುವಕ ಸುಮಾರು 6 ವರ್ಷಗಳ ಹಿಂದೆ ಲಕ್ಷ್ಮಿ ನಾರಾಯಣ್ ಭಟ್ ರವರ ಸಂಬಂದಿಕರ ಹೋಟೆಲ್ ಗೆ ದಿಕ್ಕು ತಪ್ಪಿ ಬಂದಿದ್ದ. ಆತನನ್ನು ಅವರು 6 ವರ್ಷಗಳ ಕಾಲ ತನ್ನ ಬಳಿ ಇಟ್ಟುಕೊಂಡು ಸಾಕಿದ್ದರು.
ಅವರ ನಂತರದಲ್ಲಿ ಮುಂದೆ ಈ ವಿಶೇಷ ಚೇತನ ಯುವಕನಿಗೆ ಆಶ್ರಯದ ಅವಶ್ಯಕತೆ ಇದ್ದು ಇಂದು ವಿಜೇತ ವಿಶೇಷ ಶಾಲೆಗೆ ಸೇರಿಸಿಕೊಳ್ಳಲಾಯಿತು.
ಈ ಸಂಧರ್ಭದಲ್ಲಿ ಶ್ರೀ ಲಕ್ಷ್ಮಿ ನಾರಾಯಣ್ ಭಟ್ ಅವರು ಸಂಸ್ಥೆಗೆ ದೇಣಿಗೆ ನೀಡಿ ಸಹಕರಿಸಿದರು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…