ಬಂಟ್ವಾಳ ಪರಿಸರದಾದ್ಯಂತ ಸೋಮವಾರ ಬೆಳಗ್ಗೆ ಗಾಳಿ ಮಳೆಯಾಗಿದ್ದು, ಬಿ.ಮೂಡ ಗ್ರಾಮದ ಪೆಲತ್ತಿಮಾರ್ ಅರ್ಕಮೆ ಎಂಬಲ್ಲಿ ಕುಲಾಲ್ ಭವನ ಸಹಿತ ಕೆಲವು ಮನೆಗಳನ್ನು ಸಂಪರ್ಕಿಸುವ ರಸ್ತೆಗೆ ವಿದ್ಯುತ್ ತಂತಿ ಸಮೇತ ಮರ ಉರುಳಿಬಿದ್ದಿದೆ.
ಸ್ಥಳಕ್ಕೆ ಕಂದಾಯ, ಮೆಸ್ಕಾಂ ಸಹಿತ ನಾನಾ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿ.ಮೂಡ ಗ್ರಾಮದ ಪೆಲತ್ತಿಮಾರು ಅರ್ಕಮೆಯ ಈ ಭಾಗದಲ್ಲಿ ಘಟನೆಯಿಂದ ಸ್ಥಳೀಯರು ನಡೆದುಕೊಂಡು ಹೋಗಲೂ ಪರದಾಡುವಂಥ ಸ್ಥಿತಿ ತಲೆದೋರಿದೆ. ಬೆಳಗ್ಗೆಯಿಂದ ಮಳೆಯಾಗುತ್ತಿದ್ದು, ನದಿ ನೀರಿನ ಮಟ್ಟದಲ್ಲೂ ಏರಿಳಿತವಾಗುತ್ತಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…