ನಂದಳಿಕೆ: ಮಾವಿನಕಟ್ಟೆ ಬಸ್ ತಂಗುದಾಣದಲ್ಲಿ ಬೀದಿ ನಾಯಿಯೊಂದು ಸತ್ತು ಬಿದ್ದಿದ್ದು ಸಾರ್ವಜನಿಕರು ನಂದಳಿಕೆ ಗ್ರಾಮ ಪಂಚಾಯತ್ ಗೆ ದೂರು ನೀಡಿದ ಹಿನ್ನೆಲೆ, ಮೃತ ದೇಹವನ್ನು ತೆರವುಗೊಳಿಸುವುದರ ಬದಲು ಸತ್ತ ನಾಯಿಯ ಮೇಲೆ ಮಣ್ಣು ಸುರಿದು ಹೋದ ಘಟನೆ ವರದಿಯಾಗಿದೆ. ಸತ್ತ ನಾಯಿಯ ದಫನ ಮಾಡುವ ಮೂಲಕ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿಕೊಳ್ಳಲು ಸ್ಥಳೀಯಾಡಳಿ ಮುಂದಾಗಬೇಕಿತ್ತು. ಆದರೆ ನಂದಳಿಕೆ ಗ್ರಾಮ ಪಂಚಾಯತ್ ಆಡಳಿತ ವರ್ಗವು ತಂಗುದಾಣದಲ್ಲಿ ಸತ್ತು ಬಿದ್ದ ನಾಯಿಯ ಮೇಲೆ ಒಂದು ಲೋಡ್ ಮಣ್ಣು ತಂದು ಹಾಕಿರುವ ಮೂಲಕ ವಿಶಿಷ್ಠ ರೀತಿಯಲ್ಲಿ ದಫನಕ್ರಿಯೆ ನಡೆಸಿರುವುದು ಕಂಡು ಬಂದಿದೆ.
ಇದೀಗ ಮಳೆ ಸುರಿಯುತ್ತಿರುವ ಹಿನ್ನೆಲೆ ಜನ ಬಸ್ಸ್ಟಾಂಡ್ ನಲ್ಲಿ ನಿಲ್ಲಲು ಸಾಧ್ಯವಾಗದೆ ರಸ್ತೆ ಬದಿ ನಿಲುವಂತಾಗಿದ್ದು ಪಂಚಾಯತ್ ನ ಈ ನಡೆಗೆ ಸಾರ್ವಜನಿಕರು ತೀರ್ವ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…