ಅಮ್ಮಾ ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ‘ಕನಸ ಯುವರಾಣಿ’ ತುಳು ಹಾಗೂ ಕನ್ನಡ ಮ್ಯೂಸಿಕಲ್ ವಿಡಿಯೋ ಸಾಂಗ್ ಆಗಸ್ಟ್ 19ರಂದು ಮಂಗಳೂರಿನ ಭಾರತ್ ಸಿನಿಮಾಸ್ನಲ್ಲಿ ಬಿಡುಗಡೆಯಾಗಲಿದೆ.
ಅಕ್ಷಯ್ ವಾಮಂಜೂರು ಹಾಗೂ ಧನ್ಯಾ ಚಿನ್ನು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಹಾಡಿಗೆ ಅಕ್ಷಯ್ ವಾಮಂಜೂರು ಕಥೆ ಮತ್ತು ಚಿತ್ರಕಥೆ ಬರೆದಿದ್ದು, ಪ್ರಥಮ್ ಸಾಲಿಯಾನ್ ನಿರ್ದೇಶನ ಮಾಡಿದ್ದಾರೆ.
ಸಂಗೀತ ನಿರ್ಮಾಪಕ ಹಾಗೂ ಗಾಯಕರಾಗಿ ನಿಶ್ಚಿತ್ ರಾಜ್, ಸಾಹಿತ್ಯ ಮತ್ತು ಕಲಾ ವಿಭಾಗದಲ್ಲಿ ರತೀಶ್ ರತ್ನಮಾಲ, ಛಾಯಾಗ್ರಹಣವನ್ನು ಸನತ್ ಶೆಟ್ಟಿ ಹಾಗೂ ಸಂಕಲನವನ್ನು ಯಶ್ವಿನ್ ಕೆ. ಶೆಟ್ಟಿಗಾರ್ ನಿರ್ವಹಿಸಿದ್ದಾರೆ.
ಈಗಾಗಲೇ ‘ಕನಸ ಯುವರಾಣಿ’ಯ ಟೀಸರ್ ಅಮ್ಮಾ ಕ್ರಿಯೇಷನ್ ಮಂಗಳೂರು ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
ವಿಭಿನ್ನ ಕಲಾವಿದರ ಬಳಗದೊಂದಿಗೆ ಮೂಡಿಬಂದಿರುವ ಈ ಮ್ಯೂಸಿಕಲ್ ವಿಡಿಯೋ ಸಾಂಗ್ ಆಗಸ್ಟ್ 19ರಂದು ಪ್ರೇಕ್ಷಕರ ಮುಂದೆ ಬರಲಿದ್ದು, ಹೊಸ ಪ್ರಯತ್ನಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ…
ನಗರದ ಕೆ.ಎಸ್. ರಾವ್ ರಸ್ತೆಯ ಮಾಲ್ವೊಂದರಲ್ಲಿರುವ ಕೆಎಫ್ಸಿಯಲ್ಲಿ ಕಲುಷಿತ ಆಹಾರ ಪೂರೈಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ…
ಹಾಸನದಿಂದ ಮಂಗಳೂರು ಮಾರ್ಗವಾಗಿ ಅಕ್ರಮವಾಗಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಜಾಲವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯ…
ಸೂರಿಕುಮೇರು ಸಮೀಪದ ದಾಸಕೋಡಿ ಕ್ರಾಸಿಂಗ್ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಂಭೀರವಾಗಿ…
ಪೂಜ್ಯಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಬಂಟ್ವಾಳ ತಾಲೂಕು…
ಬಹಾದ್ದೂರ್ ಗ್ರೂಪ್ ಆಫ್ ಕಂಪೆನಿ ಹಾಗೂ ಬಹಾದ್ದೂರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಅಧೀನದ ಅಲ್…