ಪಶ್ಚಿಮ ಘಟ್ಟಗಳ ಸವಾಲಿನ ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ನಡೆಸಲಾಯಿತು.
ಈ ವೇಳೆ ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಪಿ. ಅನಂತ್ ಅವರು ರೈಲು ಸಂಚಾರದ ಸುರಕ್ಷತೆ, ಸುರಂಗ, ಸೇತುವೆ, ತಿರುವು ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಗಳಿಗೆ ಭೇಟಿ ನೀಡಿದ ಅವರು, ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ನಡೆಯುತ್ತಿರುವ ಪುನರಾಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.
ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಪಿ. ಅನಂತ್, ಸುರಕ್ಷತೆ, ಗುಣಮಟ್ಟ ಹಾಗೂ ಪ್ರಯಾಣಿಕರ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು.
As the world of online gambling continues to expand, finding a reputable and user-friendly platform…
As online casinos continue to expand their offerings, innovative games like CCTV Rush Hour are…
ಮಧ್ಯ ಆಫ್ರಿಕಾದ ಗಣರಾಜ್ಯದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಚಿನ್ನದ ಗಣಿ ಕುಸಿದು ಸುಮಾರು ೧೦೦ ಮಂದಿ ಮೃತಪಟ್ಟಿರುವ ದುರಂತ ಸಂಭವಿಸಿದೆ.…
Jak zainstalować Mostbet APK na Androidzie krok po kroku?W artykule omówimy, jak zainstalować aplikację Mostbet…
Виртуальные казино стали неотъемлемой частью современного развлечения, позволяя игрокам наслаждаться азартом в любое время и…
Обзор 1win казино: Тренды в разработке игр и предпочтениях игроковМеня зовут Алексей Петров, и сегодня…