ಜನ ಮನದ ನಾಡಿ ಮಿಡಿತ

Advertisement

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಯಕ್ಷ ಕ್ರಾಂತಿಯ ಯೋಜನೆ “ಯಕ್ಷ ಧ್ರುವ” ಯಕ್ಷ ಶಿಕ್ಷಣದ ಶುಭಾರಂಭ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು

ಯಕ್ಷ ಕ್ರಾಂತಿಯ ಯೋಜನೆ ಯಕ್ಷ ಧ್ರುವ ಯಕ್ಷ ಶಿಕ್ಷಣ ದ ಶುಭಾರಂಭ.

ಪಟ್ಲ ಫೌಂಡೇಶನ್ ಯಕ್ಷಗಾನವನ್ನು ಉಳಿಸಿ ಬೆಳೆಸುವತ್ತ ಮಹತ್ತರ ಹೆಜ್ಜೆಗಳನ್ನು ಈಗಾಗಲೇ ಹಮ್ಮಿಕೊಂಡು ಅವುಗಳನ್ನು ಕಾರ್ಯಗತಗೊಳಿಸಿರುತ್ತದೆ.

ಪ್ರಸ್ತುತ ಆಧುನಿಕ ವೈಜ್ಞಾನಿಕ ಕಂಪ್ಯೂಟರೀಕರಣದ ಈ ಕಾಲಘಟ್ಟದಲ್ಲಿ ಸಂಪ್ರದಾಯಕವಾದ ಯಕ್ಷಗಾನವನ್ನು ಮುಂದಿನ ಪೀಳಿಗೆಗೆ ಕಲಿಸಿ ಬೆಳೆಸುವ ಸದುದ್ದೇಶದಿಂದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ಎಂಬ ಪ್ರಯೋಗಕ್ಕೆ ಚಾಲನೆ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್ ಸಿದ್ಧವಾಗಿದೆ.

ಆ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢ ಶಾಲೆಗಳಲ್ಲಿ ಉಚಿತವಾಗಿ ಫೌಂಡೇಶನಿನ ಮೂಲಕ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ನೀಡುವುದಾಗಿ ತೀರ್ಮಾನಿಸಿ ಸಂಬಂಧಪಟ್ಟ ಇಲಾಖೆಗಳ ಅನುಮತಿಯನ್ನು ಪಡೆಯಲಾಗಿದೆ.

ಇಲಾಖಾ ಅಧಿಕಾರಿಗಳ ಉತ್ತಮ ಸ್ಪಂದನೆ ದೊರತ ಹಿನ್ನಲೆಯಲ್ಲಿ ಆಗಸ್ಟ್ 3 ನೇ ತಾರೀಖು ಗುರುವಾರ ಬೆಳಿಗ್ಗೆ 10-30 ಕ್ಕೆ ಸರಿಯಾಗಿ ಸರಳರೂಪದ ಉದ್ಘಾಟನಾ ಸಮಾರಂಭವು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ, ಕಿನ್ನಿಗೋಳಿ ಇಲ್ಲಿ ನೆರವೇರಲಿದೆ.

ಪಟ್ಲ ಫೌಂಡೇಶನ್ ವತಿಯಿಂದ ಈಗಾಗಲೇ ಈ ಸದುದ್ದೇಶದ ಯೋಜನೆಗೆ 30 ಪ್ರಸಿದ್ಧ ಯುವ ಯಕ್ಷ ಗುರುಗಳನ್ನು ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!