ಇತರೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಯಕ್ಷ ಕ್ರಾಂತಿಯ ಯೋಜನೆ “ಯಕ್ಷ ಧ್ರುವ” ಯಕ್ಷ ಶಿಕ್ಷಣದ ಶುಭಾರಂಭ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು

ಯಕ್ಷ ಕ್ರಾಂತಿಯ ಯೋಜನೆ ಯಕ್ಷ ಧ್ರುವ ಯಕ್ಷ ಶಿಕ್ಷಣ ದ ಶುಭಾರಂಭ.

ಪಟ್ಲ ಫೌಂಡೇಶನ್ ಯಕ್ಷಗಾನವನ್ನು ಉಳಿಸಿ ಬೆಳೆಸುವತ್ತ ಮಹತ್ತರ ಹೆಜ್ಜೆಗಳನ್ನು ಈಗಾಗಲೇ ಹಮ್ಮಿಕೊಂಡು ಅವುಗಳನ್ನು ಕಾರ್ಯಗತಗೊಳಿಸಿರುತ್ತದೆ.

ಪ್ರಸ್ತುತ ಆಧುನಿಕ ವೈಜ್ಞಾನಿಕ ಕಂಪ್ಯೂಟರೀಕರಣದ ಈ ಕಾಲಘಟ್ಟದಲ್ಲಿ ಸಂಪ್ರದಾಯಕವಾದ ಯಕ್ಷಗಾನವನ್ನು ಮುಂದಿನ ಪೀಳಿಗೆಗೆ ಕಲಿಸಿ ಬೆಳೆಸುವ ಸದುದ್ದೇಶದಿಂದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ಎಂಬ ಪ್ರಯೋಗಕ್ಕೆ ಚಾಲನೆ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್ ಸಿದ್ಧವಾಗಿದೆ.

ಆ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢ ಶಾಲೆಗಳಲ್ಲಿ ಉಚಿತವಾಗಿ ಫೌಂಡೇಶನಿನ ಮೂಲಕ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ನೀಡುವುದಾಗಿ ತೀರ್ಮಾನಿಸಿ ಸಂಬಂಧಪಟ್ಟ ಇಲಾಖೆಗಳ ಅನುಮತಿಯನ್ನು ಪಡೆಯಲಾಗಿದೆ.

ಇಲಾಖಾ ಅಧಿಕಾರಿಗಳ ಉತ್ತಮ ಸ್ಪಂದನೆ ದೊರತ ಹಿನ್ನಲೆಯಲ್ಲಿ ಆಗಸ್ಟ್ 3 ನೇ ತಾರೀಖು ಗುರುವಾರ ಬೆಳಿಗ್ಗೆ 10-30 ಕ್ಕೆ ಸರಿಯಾಗಿ ಸರಳರೂಪದ ಉದ್ಘಾಟನಾ ಸಮಾರಂಭವು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ, ಕಿನ್ನಿಗೋಳಿ ಇಲ್ಲಿ ನೆರವೇರಲಿದೆ.

ಪಟ್ಲ ಫೌಂಡೇಶನ್ ವತಿಯಿಂದ ಈಗಾಗಲೇ ಈ ಸದುದ್ದೇಶದ ಯೋಜನೆಗೆ 30 ಪ್ರಸಿದ್ಧ ಯುವ ಯಕ್ಷ ಗುರುಗಳನ್ನು ನೇಮಕ ಮಾಡಲಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

6 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

6 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

6 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

6 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

6 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

6 days ago